ಕಮರ್ಷಿಯಲ್ ಉದ್ದೇಶಕ್ಕೆ ಕಟ್ಟಡ ಪಡೆದು ಕಚೇರಿ ತೆರೆದ ಆಪ್; ಮಾಲೀಕರಿಂದ ಆಕ್ಷೇಪ

ಕಮರ್ಷಿಯಲ್ ಉದ್ದೇಶಕ್ಕೆ ಕಟ್ಟಡ ಪಡೆದು ಕಚೇರಿ ತೆರೆದ ಆಪ್; ಮಾಲೀಕರಿಂದ ಆಕ್ಷೇಪ

Published : Aug 18, 2021, 01:25 PM ISTUpdated : Aug 18, 2021, 02:00 PM IST

ಮಹದೇವಪುರಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ಪಡೆದು ಪಕ್ಷದ ಕಚೇರಿ ತೆರೆದ ಆಮ್ ಆದ್ಮಿ ಪಕ್ಷದ ವಿರುದ್ಧ ಕಟ್ಟಡ ಮಾಲಿಕ ಚಂದ್ರಪ್ಪ ಹಾಗೂ ಶ್ರೀಕಾಂತ್ ಆರೋಪಿಸಿದ್ದಾರೆ. 

ಬೆಂಗಳೂರು (ಆ. 18): ಮಹದೇವಪುರಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ಪಡೆದು ಪಕ್ಷದ ಕಚೇರಿ ತೆರೆದ ಆಮ್ ಆದ್ಮಿ ಪಕ್ಷದ ವಿರುದ್ಧ ಕಟ್ಟಡ ಮಾಲಿಕ ಚಂದ್ರಪ್ಪ ಹಾಗೂ ಶ್ರೀಕಾಂತ್ ಆರೋಪಿಸಿದ್ದಾರೆ. 

'ರಾಜಕೀಯ ಉದ್ದೇಶಗಳಿಗೆ ನಾವು ಕಟ್ಟಡವನ್ನು ನೀಡುತ್ತಿರಲಿಲ್ಲ. ನಮ್ಮ ಅಗ್ರಿಮೆಂಟಲ್ಲಿ ಕಮರ್ಷಿಯಲ್ ಉದ್ದೇಶಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಆದರೂ ಅವರು ಕಚೆರಿ ತೆರೆದು ದೊಡ್ಡದಾಗಿ ಕಾರ್ಯಕ್ರಮ ನಡೆಸಿದ್ದಾರೆ. ಇದಕ್ಕೆ ನಾವು ಒಪ್ಪಲಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ನೀವು ಕಚೇರಿ ಖಾಲಿ ಮಾಡಿ' ಎಂದು ಆಪ್‌ನವರಿಗೆ ಹೇಳಿದ್ದೇವೆಂದು ಕಟ್ಟಡದ ಮಾಲಿಕ ಶ್ರೀಕಾಂತ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!