ಕಮರ್ಷಿಯಲ್ ಉದ್ದೇಶಕ್ಕೆ ಕಟ್ಟಡ ಪಡೆದು ಕಚೇರಿ ತೆರೆದ ಆಪ್; ಮಾಲೀಕರಿಂದ ಆಕ್ಷೇಪ

ಕಮರ್ಷಿಯಲ್ ಉದ್ದೇಶಕ್ಕೆ ಕಟ್ಟಡ ಪಡೆದು ಕಚೇರಿ ತೆರೆದ ಆಪ್; ಮಾಲೀಕರಿಂದ ಆಕ್ಷೇಪ

Published : Aug 18, 2021, 01:25 PM ISTUpdated : Aug 18, 2021, 02:00 PM IST

ಮಹದೇವಪುರಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ಪಡೆದು ಪಕ್ಷದ ಕಚೇರಿ ತೆರೆದ ಆಮ್ ಆದ್ಮಿ ಪಕ್ಷದ ವಿರುದ್ಧ ಕಟ್ಟಡ ಮಾಲಿಕ ಚಂದ್ರಪ್ಪ ಹಾಗೂ ಶ್ರೀಕಾಂತ್ ಆರೋಪಿಸಿದ್ದಾರೆ. 

ಬೆಂಗಳೂರು (ಆ. 18): ಮಹದೇವಪುರಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ಪಡೆದು ಪಕ್ಷದ ಕಚೇರಿ ತೆರೆದ ಆಮ್ ಆದ್ಮಿ ಪಕ್ಷದ ವಿರುದ್ಧ ಕಟ್ಟಡ ಮಾಲಿಕ ಚಂದ್ರಪ್ಪ ಹಾಗೂ ಶ್ರೀಕಾಂತ್ ಆರೋಪಿಸಿದ್ದಾರೆ. 

'ರಾಜಕೀಯ ಉದ್ದೇಶಗಳಿಗೆ ನಾವು ಕಟ್ಟಡವನ್ನು ನೀಡುತ್ತಿರಲಿಲ್ಲ. ನಮ್ಮ ಅಗ್ರಿಮೆಂಟಲ್ಲಿ ಕಮರ್ಷಿಯಲ್ ಉದ್ದೇಶಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಆದರೂ ಅವರು ಕಚೆರಿ ತೆರೆದು ದೊಡ್ಡದಾಗಿ ಕಾರ್ಯಕ್ರಮ ನಡೆಸಿದ್ದಾರೆ. ಇದಕ್ಕೆ ನಾವು ಒಪ್ಪಲಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ನೀವು ಕಚೇರಿ ಖಾಲಿ ಮಾಡಿ' ಎಂದು ಆಪ್‌ನವರಿಗೆ ಹೇಳಿದ್ದೇವೆಂದು ಕಟ್ಟಡದ ಮಾಲಿಕ ಶ್ರೀಕಾಂತ್ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!