ಕಮರ್ಷಿಯಲ್ ಉದ್ದೇಶಕ್ಕೆ ಕಟ್ಟಡ ಪಡೆದು ಕಚೇರಿ ತೆರೆದ ಆಪ್; ಮಾಲೀಕರಿಂದ ಆಕ್ಷೇಪ

ಕಮರ್ಷಿಯಲ್ ಉದ್ದೇಶಕ್ಕೆ ಕಟ್ಟಡ ಪಡೆದು ಕಚೇರಿ ತೆರೆದ ಆಪ್; ಮಾಲೀಕರಿಂದ ಆಕ್ಷೇಪ

Published : Aug 18, 2021, 01:25 PM ISTUpdated : Aug 18, 2021, 02:00 PM IST

ಮಹದೇವಪುರಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ಪಡೆದು ಪಕ್ಷದ ಕಚೇರಿ ತೆರೆದ ಆಮ್ ಆದ್ಮಿ ಪಕ್ಷದ ವಿರುದ್ಧ ಕಟ್ಟಡ ಮಾಲಿಕ ಚಂದ್ರಪ್ಪ ಹಾಗೂ ಶ್ರೀಕಾಂತ್ ಆರೋಪಿಸಿದ್ದಾರೆ. 

ಬೆಂಗಳೂರು (ಆ. 18): ಮಹದೇವಪುರಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ಪಡೆದು ಪಕ್ಷದ ಕಚೇರಿ ತೆರೆದ ಆಮ್ ಆದ್ಮಿ ಪಕ್ಷದ ವಿರುದ್ಧ ಕಟ್ಟಡ ಮಾಲಿಕ ಚಂದ್ರಪ್ಪ ಹಾಗೂ ಶ್ರೀಕಾಂತ್ ಆರೋಪಿಸಿದ್ದಾರೆ. 

'ರಾಜಕೀಯ ಉದ್ದೇಶಗಳಿಗೆ ನಾವು ಕಟ್ಟಡವನ್ನು ನೀಡುತ್ತಿರಲಿಲ್ಲ. ನಮ್ಮ ಅಗ್ರಿಮೆಂಟಲ್ಲಿ ಕಮರ್ಷಿಯಲ್ ಉದ್ದೇಶಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಆದರೂ ಅವರು ಕಚೆರಿ ತೆರೆದು ದೊಡ್ಡದಾಗಿ ಕಾರ್ಯಕ್ರಮ ನಡೆಸಿದ್ದಾರೆ. ಇದಕ್ಕೆ ನಾವು ಒಪ್ಪಲಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ನೀವು ಕಚೇರಿ ಖಾಲಿ ಮಾಡಿ' ಎಂದು ಆಪ್‌ನವರಿಗೆ ಹೇಳಿದ್ದೇವೆಂದು ಕಟ್ಟಡದ ಮಾಲಿಕ ಶ್ರೀಕಾಂತ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!