ಕಮರ್ಷಿಯಲ್ ಉದ್ದೇಶಕ್ಕೆ ಕಟ್ಟಡ ಪಡೆದು ಕಚೇರಿ ತೆರೆದ ಆಪ್; ಮಾಲೀಕರಿಂದ ಆಕ್ಷೇಪ

ಕಮರ್ಷಿಯಲ್ ಉದ್ದೇಶಕ್ಕೆ ಕಟ್ಟಡ ಪಡೆದು ಕಚೇರಿ ತೆರೆದ ಆಪ್; ಮಾಲೀಕರಿಂದ ಆಕ್ಷೇಪ

Published : Aug 18, 2021, 01:25 PM ISTUpdated : Aug 18, 2021, 02:00 PM IST

ಮಹದೇವಪುರಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ಪಡೆದು ಪಕ್ಷದ ಕಚೇರಿ ತೆರೆದ ಆಮ್ ಆದ್ಮಿ ಪಕ್ಷದ ವಿರುದ್ಧ ಕಟ್ಟಡ ಮಾಲಿಕ ಚಂದ್ರಪ್ಪ ಹಾಗೂ ಶ್ರೀಕಾಂತ್ ಆರೋಪಿಸಿದ್ದಾರೆ. 

ಬೆಂಗಳೂರು (ಆ. 18): ಮಹದೇವಪುರಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ಪಡೆದು ಪಕ್ಷದ ಕಚೇರಿ ತೆರೆದ ಆಮ್ ಆದ್ಮಿ ಪಕ್ಷದ ವಿರುದ್ಧ ಕಟ್ಟಡ ಮಾಲಿಕ ಚಂದ್ರಪ್ಪ ಹಾಗೂ ಶ್ರೀಕಾಂತ್ ಆರೋಪಿಸಿದ್ದಾರೆ. 

'ರಾಜಕೀಯ ಉದ್ದೇಶಗಳಿಗೆ ನಾವು ಕಟ್ಟಡವನ್ನು ನೀಡುತ್ತಿರಲಿಲ್ಲ. ನಮ್ಮ ಅಗ್ರಿಮೆಂಟಲ್ಲಿ ಕಮರ್ಷಿಯಲ್ ಉದ್ದೇಶಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಆದರೂ ಅವರು ಕಚೆರಿ ತೆರೆದು ದೊಡ್ಡದಾಗಿ ಕಾರ್ಯಕ್ರಮ ನಡೆಸಿದ್ದಾರೆ. ಇದಕ್ಕೆ ನಾವು ಒಪ್ಪಲಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ನೀವು ಕಚೇರಿ ಖಾಲಿ ಮಾಡಿ' ಎಂದು ಆಪ್‌ನವರಿಗೆ ಹೇಳಿದ್ದೇವೆಂದು ಕಟ್ಟಡದ ಮಾಲಿಕ ಶ್ರೀಕಾಂತ್ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!