ಅಂಬಿ ಪಾರ್ಥೀವ ಶರೀರ ಮಂಡ್ಯಕ್ಕೆ ಕೊಂಡೊಯ್ಯುವ ಬಗ್ಗೆ ಎಚ್‌ಡಿಕೆ- ಅಭಿಷೇಕ್ ನಡುವೆ ನಡೆದಿದ್ದೇನು.?

ಅಂಬಿ ಪಾರ್ಥೀವ ಶರೀರ ಮಂಡ್ಯಕ್ಕೆ ಕೊಂಡೊಯ್ಯುವ ಬಗ್ಗೆ ಎಚ್‌ಡಿಕೆ- ಅಭಿಷೇಕ್ ನಡುವೆ ನಡೆದಿದ್ದೇನು.?

Published : Jul 09, 2021, 06:15 PM IST

ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. 
 

ಬೆಂಗಳೂರು (ಜು. 09): ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. 

'ಅಂಬರೀಶ್ ವಿಚಾರವನ್ನು ಪದೇ ಪದೇ ಯಾಕಾಗಿ ಬಳಸುತ್ತಿದ್ದಾರೋ ಗೊತ್ತಿಲ್ಲ. ಅಂಬರೀಶ್ ಪಾರ್ಥೀವ ಶರೀರವನ್ನು ಮಂಡ್ಯಕ್ಕೆ ತರುವ ವಿಚಾರದಲ್ಲಿಯೂ ರಾಜಕೀಯ ಮಾಡಿದ್ದರು' ಎಂದು ಅಭಿಷೇಕ್ ಹೇಳಿದ್ದರು. ಇನ್ನು ಗಣಿ ಪ್ರದೇಶಗಳಿಗೆ ಸುಮಲತಾ ಭೇಟಿ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಸಂಸದರಾಗಿ ಅವರ ಕೆಲಸ ಮಾಡಿದ್ಧಾರೆ. ಟೀಕೆಗಳಿಗೆ ಉತ್ತರಿಸಲ್ಲ' ಎಂದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!