ಅಂಬಿ ಪಾರ್ಥೀವ ಶರೀರ ಮಂಡ್ಯಕ್ಕೆ ಕೊಂಡೊಯ್ಯುವ ಬಗ್ಗೆ ಎಚ್‌ಡಿಕೆ- ಅಭಿಷೇಕ್ ನಡುವೆ ನಡೆದಿದ್ದೇನು.?

ಅಂಬಿ ಪಾರ್ಥೀವ ಶರೀರ ಮಂಡ್ಯಕ್ಕೆ ಕೊಂಡೊಯ್ಯುವ ಬಗ್ಗೆ ಎಚ್‌ಡಿಕೆ- ಅಭಿಷೇಕ್ ನಡುವೆ ನಡೆದಿದ್ದೇನು.?

Published : Jul 09, 2021, 06:15 PM IST

ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. 
 

ಬೆಂಗಳೂರು (ಜು. 09): ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. 

'ಅಂಬರೀಶ್ ವಿಚಾರವನ್ನು ಪದೇ ಪದೇ ಯಾಕಾಗಿ ಬಳಸುತ್ತಿದ್ದಾರೋ ಗೊತ್ತಿಲ್ಲ. ಅಂಬರೀಶ್ ಪಾರ್ಥೀವ ಶರೀರವನ್ನು ಮಂಡ್ಯಕ್ಕೆ ತರುವ ವಿಚಾರದಲ್ಲಿಯೂ ರಾಜಕೀಯ ಮಾಡಿದ್ದರು' ಎಂದು ಅಭಿಷೇಕ್ ಹೇಳಿದ್ದರು. ಇನ್ನು ಗಣಿ ಪ್ರದೇಶಗಳಿಗೆ ಸುಮಲತಾ ಭೇಟಿ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಸಂಸದರಾಗಿ ಅವರ ಕೆಲಸ ಮಾಡಿದ್ಧಾರೆ. ಟೀಕೆಗಳಿಗೆ ಉತ್ತರಿಸಲ್ಲ' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!