ಗಲಭೆ ನಂತರ ಡಿಜೆ ಹಳ್ಳಿ, ಕೆಜಿ ಹಳ್ಳಿಯ 10 ಸಾವಿರ ಮಂದಿ ನಾಪತ್ತೆ!

ಗಲಭೆ ನಂತರ ಡಿಜೆ ಹಳ್ಳಿ, ಕೆಜಿ ಹಳ್ಳಿಯ 10 ಸಾವಿರ ಮಂದಿ ನಾಪತ್ತೆ!

Published : Aug 19, 2020, 01:54 PM ISTUpdated : Aug 19, 2020, 01:56 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯಲ್ಲಿ ಅಬ್ಬರಿಸಿ ಬೊಬ್ಬಿರಿದವರೆಲ್ಲಾ ಈಗ ಕಣ್ಮರೆಯಾಗಿದ್ದಾರೆ. ಫೋನ್‌ಗಳೆಲ್ಲಾ ಸ್ವಿಚ್ ಆಫ್ ಆಗಿವೆ. ಬೆಂಗಳೂರನ್ನು ತೊರೆದು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅವಿತು ಕುಳಿತಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಜಿಹಳ್ಳಿ 5 ಲಕ್ಷ ಜನಸಂಖ್ಯೆ ಇರುವ ಏರಿಯಾ. ಇಲ್ಲಿ 10 ಸಾವಿರ ಮಂದಿ ನಾಪತ್ತೆಯಾಗಿದ್ದಾರೆ. ಎಲ್ಲೇ ಅಡಗಿದ್ರೂ ಹೆಡೆಮುರಿ ಕಟ್ಟಲು ಖಾಕಿ ಪಡೆ ರೆಡಿಯಾಗಿದೆ. ಬಂಧಿತರಿಂದ ಪಡೆದ ವಿಳಾಸ ಪಡೆದು ಹುಡುಕಾಟ ನಡೆಸುತ್ತಿದ್ದಾರೆ. 

ಬೆಂಗಳೂರು (ಆ. 19): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯಲ್ಲಿ ಅಬ್ಬರಿಸಿ ಬೊಬ್ಬಿರಿದವರೆಲ್ಲಾ ಈಗ ಕಣ್ಮರೆಯಾಗಿದ್ದಾರೆ. ಫೋನ್‌ಗಳೆಲ್ಲಾ ಸ್ವಿಚ್ ಆಫ್ ಆಗಿವೆ. ಬೆಂಗಳೂರನ್ನು ತೊರೆದು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅವಿತು ಕುಳಿತಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಜಿಹಳ್ಳಿ 5 ಲಕ್ಷ ಜನಸಂಖ್ಯೆ ಇರುವ ಏರಿಯಾ. ಇಲ್ಲಿ 10 ಸಾವಿರ ಮಂದಿ ನಾಪತ್ತೆಯಾಗಿದ್ದಾರೆ. ಎಲ್ಲೇ ಅಡಗಿದ್ರೂ ಹೆಡೆಮುರಿ ಕಟ್ಟಲು ಖಾಕಿ ಪಡೆ ರೆಡಿಯಾಗಿದೆ. ಬಂಧಿತರಿಂದ ಪಡೆದ ವಿಳಾಸ ಪಡೆದು ಹುಡುಕಾಟ ನಡೆಸುತ್ತಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!