ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

Published : Aug 16, 2020, 02:46 PM IST

ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ಎನ್ನಲಾದ ಅವಹೇಳನಕಾರಿ ಪೋಸ್ಟ್ ಬರೀ ನೆಪ ಮಾತ್ರಕ್ಕಷ್ಟೇ. ಈ ಗಲಭೆ ಹಿಂದೆ ದೊಡ್ಡದೊಂದು ಸ್ಕೆಚ್ ಇತ್ತು ಎನ್ನುವುದನ್ನು ಗಲಭೆಕೋರರು ಬಾಯ್ಬಿಟ್ಟಿದ್ದು ಇದನ್ನು ಕೇಳಿ ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ಅತ್ತ ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಮುಹೂರ್ತ ಸಮೀಪಿಸುತ್ತಿದ್ದಂತೆ ಇತ್ತ ಗಲಭೆಗೆ ಮುಹೂರ್ತ ಇಟ್ಟಿದ್ದರು ಗಲಭೆಕೋರರು. ಆಗಸ್ಟ್ 4 ರಿಂದ 11 ರವರೆಗೆ ಸಂಚು ನಡೆದಿತ್ತು. ಸ್ಥಳೀಯ ನಾಯಕರ ಜೊತೆ ಸೇರಿ ಮುಜಾಮಿಲ್ ಸಂಚು ನಡೆಸಿದ್ದ ಎಂಬ ಅಂಶ ಬಯಲಾಗಿದೆ. 

ಬೆಂಗಳೂರು (ಅ. 16): ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ಎನ್ನಲಾದ ಅವಹೇಳನಕಾರಿ ಪೋಸ್ಟ್ ಬರೀ ನೆಪ ಮಾತ್ರಕ್ಕಷ್ಟೇ. ಈ ಗಲಭೆ ಹಿಂದೆ ದೊಡ್ಡದೊಂದು ಸ್ಕೆಚ್ ಇತ್ತು ಎನ್ನುವುದನ್ನು ಗಲಭೆಕೋರರು ಬಾಯ್ಬಿಟ್ಟಿದ್ದು ಇದನ್ನು ಕೇಳಿ ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ಅತ್ತ ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಮುಹೂರ್ತ ಸಮೀಪಿಸುತ್ತಿದ್ದಂತೆ ಇತ್ತ ಗಲಭೆಗೆ ಮುಹೂರ್ತ ಇಟ್ಟಿದ್ದರು ಗಲಭೆಕೋರರು. ಆಗಸ್ಟ್ 4 ರಿಂದ 11 ರವರೆಗೆ ಸಂಚು ನಡೆದಿತ್ತು.

ಸ್ಥಳೀಯ ನಾಯಕರ ಜೊತೆ ಸೇರಿ ಮುಜಾಮಿಲ್ ಸಂಚು ನಡೆಸಿದ್ದ ಎಂಬ ಅಂಶ ಬಯಲಾಗಿದೆ. ಪೊಲೀಸ್ ಜೀಪ್‌ಗೆ ಬೆಂಕಿಯಿಟ್ಟ ರಿಯಾಜ್‌ಗೆ ಪೊಲೀಸರು ಬೆಂಡೆತ್ತಿದ್ದಾರೆ. ಗಲಭೆ ಕೇಸ್‌ನಲ್ಲಿ 340 ಕ್ಕೂ ಹೆಚ್ಚು ಜನರನ್ನು ಅರೆಸ್ಟ್ ಮಾಡಲಾಗಿದೆ. ಇದುವರೆಗೂ 45 ಎಫ್‌ಐಆರ್ ದಾಖಲಾಗಿದೆ. ಬಂಧಿತರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!