ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

Published : Aug 16, 2020, 02:46 PM IST

ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ಎನ್ನಲಾದ ಅವಹೇಳನಕಾರಿ ಪೋಸ್ಟ್ ಬರೀ ನೆಪ ಮಾತ್ರಕ್ಕಷ್ಟೇ. ಈ ಗಲಭೆ ಹಿಂದೆ ದೊಡ್ಡದೊಂದು ಸ್ಕೆಚ್ ಇತ್ತು ಎನ್ನುವುದನ್ನು ಗಲಭೆಕೋರರು ಬಾಯ್ಬಿಟ್ಟಿದ್ದು ಇದನ್ನು ಕೇಳಿ ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ಅತ್ತ ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಮುಹೂರ್ತ ಸಮೀಪಿಸುತ್ತಿದ್ದಂತೆ ಇತ್ತ ಗಲಭೆಗೆ ಮುಹೂರ್ತ ಇಟ್ಟಿದ್ದರು ಗಲಭೆಕೋರರು. ಆಗಸ್ಟ್ 4 ರಿಂದ 11 ರವರೆಗೆ ಸಂಚು ನಡೆದಿತ್ತು. ಸ್ಥಳೀಯ ನಾಯಕರ ಜೊತೆ ಸೇರಿ ಮುಜಾಮಿಲ್ ಸಂಚು ನಡೆಸಿದ್ದ ಎಂಬ ಅಂಶ ಬಯಲಾಗಿದೆ. 

ಬೆಂಗಳೂರು (ಅ. 16): ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ಎನ್ನಲಾದ ಅವಹೇಳನಕಾರಿ ಪೋಸ್ಟ್ ಬರೀ ನೆಪ ಮಾತ್ರಕ್ಕಷ್ಟೇ. ಈ ಗಲಭೆ ಹಿಂದೆ ದೊಡ್ಡದೊಂದು ಸ್ಕೆಚ್ ಇತ್ತು ಎನ್ನುವುದನ್ನು ಗಲಭೆಕೋರರು ಬಾಯ್ಬಿಟ್ಟಿದ್ದು ಇದನ್ನು ಕೇಳಿ ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ಅತ್ತ ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಮುಹೂರ್ತ ಸಮೀಪಿಸುತ್ತಿದ್ದಂತೆ ಇತ್ತ ಗಲಭೆಗೆ ಮುಹೂರ್ತ ಇಟ್ಟಿದ್ದರು ಗಲಭೆಕೋರರು. ಆಗಸ್ಟ್ 4 ರಿಂದ 11 ರವರೆಗೆ ಸಂಚು ನಡೆದಿತ್ತು.

ಸ್ಥಳೀಯ ನಾಯಕರ ಜೊತೆ ಸೇರಿ ಮುಜಾಮಿಲ್ ಸಂಚು ನಡೆಸಿದ್ದ ಎಂಬ ಅಂಶ ಬಯಲಾಗಿದೆ. ಪೊಲೀಸ್ ಜೀಪ್‌ಗೆ ಬೆಂಕಿಯಿಟ್ಟ ರಿಯಾಜ್‌ಗೆ ಪೊಲೀಸರು ಬೆಂಡೆತ್ತಿದ್ದಾರೆ. ಗಲಭೆ ಕೇಸ್‌ನಲ್ಲಿ 340 ಕ್ಕೂ ಹೆಚ್ಚು ಜನರನ್ನು ಅರೆಸ್ಟ್ ಮಾಡಲಾಗಿದೆ. ಇದುವರೆಗೂ 45 ಎಫ್‌ಐಆರ್ ದಾಖಲಾಗಿದೆ. ಬಂಧಿತರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!