ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

Published : Aug 16, 2020, 02:46 PM IST

ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ಎನ್ನಲಾದ ಅವಹೇಳನಕಾರಿ ಪೋಸ್ಟ್ ಬರೀ ನೆಪ ಮಾತ್ರಕ್ಕಷ್ಟೇ. ಈ ಗಲಭೆ ಹಿಂದೆ ದೊಡ್ಡದೊಂದು ಸ್ಕೆಚ್ ಇತ್ತು ಎನ್ನುವುದನ್ನು ಗಲಭೆಕೋರರು ಬಾಯ್ಬಿಟ್ಟಿದ್ದು ಇದನ್ನು ಕೇಳಿ ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ಅತ್ತ ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಮುಹೂರ್ತ ಸಮೀಪಿಸುತ್ತಿದ್ದಂತೆ ಇತ್ತ ಗಲಭೆಗೆ ಮುಹೂರ್ತ ಇಟ್ಟಿದ್ದರು ಗಲಭೆಕೋರರು. ಆಗಸ್ಟ್ 4 ರಿಂದ 11 ರವರೆಗೆ ಸಂಚು ನಡೆದಿತ್ತು. ಸ್ಥಳೀಯ ನಾಯಕರ ಜೊತೆ ಸೇರಿ ಮುಜಾಮಿಲ್ ಸಂಚು ನಡೆಸಿದ್ದ ಎಂಬ ಅಂಶ ಬಯಲಾಗಿದೆ. 

ಬೆಂಗಳೂರು (ಅ. 16): ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ಎನ್ನಲಾದ ಅವಹೇಳನಕಾರಿ ಪೋಸ್ಟ್ ಬರೀ ನೆಪ ಮಾತ್ರಕ್ಕಷ್ಟೇ. ಈ ಗಲಭೆ ಹಿಂದೆ ದೊಡ್ಡದೊಂದು ಸ್ಕೆಚ್ ಇತ್ತು ಎನ್ನುವುದನ್ನು ಗಲಭೆಕೋರರು ಬಾಯ್ಬಿಟ್ಟಿದ್ದು ಇದನ್ನು ಕೇಳಿ ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ಅತ್ತ ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಮುಹೂರ್ತ ಸಮೀಪಿಸುತ್ತಿದ್ದಂತೆ ಇತ್ತ ಗಲಭೆಗೆ ಮುಹೂರ್ತ ಇಟ್ಟಿದ್ದರು ಗಲಭೆಕೋರರು. ಆಗಸ್ಟ್ 4 ರಿಂದ 11 ರವರೆಗೆ ಸಂಚು ನಡೆದಿತ್ತು.

ಸ್ಥಳೀಯ ನಾಯಕರ ಜೊತೆ ಸೇರಿ ಮುಜಾಮಿಲ್ ಸಂಚು ನಡೆಸಿದ್ದ ಎಂಬ ಅಂಶ ಬಯಲಾಗಿದೆ. ಪೊಲೀಸ್ ಜೀಪ್‌ಗೆ ಬೆಂಕಿಯಿಟ್ಟ ರಿಯಾಜ್‌ಗೆ ಪೊಲೀಸರು ಬೆಂಡೆತ್ತಿದ್ದಾರೆ. ಗಲಭೆ ಕೇಸ್‌ನಲ್ಲಿ 340 ಕ್ಕೂ ಹೆಚ್ಚು ಜನರನ್ನು ಅರೆಸ್ಟ್ ಮಾಡಲಾಗಿದೆ. ಇದುವರೆಗೂ 45 ಎಫ್‌ಐಆರ್ ದಾಖಲಾಗಿದೆ. ಬಂಧಿತರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!