ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

Published : Aug 16, 2020, 02:46 PM IST

ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ಎನ್ನಲಾದ ಅವಹೇಳನಕಾರಿ ಪೋಸ್ಟ್ ಬರೀ ನೆಪ ಮಾತ್ರಕ್ಕಷ್ಟೇ. ಈ ಗಲಭೆ ಹಿಂದೆ ದೊಡ್ಡದೊಂದು ಸ್ಕೆಚ್ ಇತ್ತು ಎನ್ನುವುದನ್ನು ಗಲಭೆಕೋರರು ಬಾಯ್ಬಿಟ್ಟಿದ್ದು ಇದನ್ನು ಕೇಳಿ ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ಅತ್ತ ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಮುಹೂರ್ತ ಸಮೀಪಿಸುತ್ತಿದ್ದಂತೆ ಇತ್ತ ಗಲಭೆಗೆ ಮುಹೂರ್ತ ಇಟ್ಟಿದ್ದರು ಗಲಭೆಕೋರರು. ಆಗಸ್ಟ್ 4 ರಿಂದ 11 ರವರೆಗೆ ಸಂಚು ನಡೆದಿತ್ತು. ಸ್ಥಳೀಯ ನಾಯಕರ ಜೊತೆ ಸೇರಿ ಮುಜಾಮಿಲ್ ಸಂಚು ನಡೆಸಿದ್ದ ಎಂಬ ಅಂಶ ಬಯಲಾಗಿದೆ. 

ಬೆಂಗಳೂರು (ಅ. 16): ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ಎನ್ನಲಾದ ಅವಹೇಳನಕಾರಿ ಪೋಸ್ಟ್ ಬರೀ ನೆಪ ಮಾತ್ರಕ್ಕಷ್ಟೇ. ಈ ಗಲಭೆ ಹಿಂದೆ ದೊಡ್ಡದೊಂದು ಸ್ಕೆಚ್ ಇತ್ತು ಎನ್ನುವುದನ್ನು ಗಲಭೆಕೋರರು ಬಾಯ್ಬಿಟ್ಟಿದ್ದು ಇದನ್ನು ಕೇಳಿ ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ಅತ್ತ ಅಯೋಧ್ಯೆಯಲ್ಲಿ ಭೂಮಿಪೂಜೆಗೆ ಮುಹೂರ್ತ ಸಮೀಪಿಸುತ್ತಿದ್ದಂತೆ ಇತ್ತ ಗಲಭೆಗೆ ಮುಹೂರ್ತ ಇಟ್ಟಿದ್ದರು ಗಲಭೆಕೋರರು. ಆಗಸ್ಟ್ 4 ರಿಂದ 11 ರವರೆಗೆ ಸಂಚು ನಡೆದಿತ್ತು.

ಸ್ಥಳೀಯ ನಾಯಕರ ಜೊತೆ ಸೇರಿ ಮುಜಾಮಿಲ್ ಸಂಚು ನಡೆಸಿದ್ದ ಎಂಬ ಅಂಶ ಬಯಲಾಗಿದೆ. ಪೊಲೀಸ್ ಜೀಪ್‌ಗೆ ಬೆಂಕಿಯಿಟ್ಟ ರಿಯಾಜ್‌ಗೆ ಪೊಲೀಸರು ಬೆಂಡೆತ್ತಿದ್ದಾರೆ. ಗಲಭೆ ಕೇಸ್‌ನಲ್ಲಿ 340 ಕ್ಕೂ ಹೆಚ್ಚು ಜನರನ್ನು ಅರೆಸ್ಟ್ ಮಾಡಲಾಗಿದೆ. ಇದುವರೆಗೂ 45 ಎಫ್‌ಐಆರ್ ದಾಖಲಾಗಿದೆ. ಬಂಧಿತರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!