ಅಕ್ರಮ ಆಸ್ತಿ ಗಳಿಕೆ ಕೇಸ್‌: ಶಾಸಕ ಜಮೀರ್‌ಗೆ ಎಸಿಬಿಯಿಂದ ಬುಲಾವ್

ಅಕ್ರಮ ಆಸ್ತಿ ಗಳಿಕೆ ಕೇಸ್‌: ಶಾಸಕ ಜಮೀರ್‌ಗೆ ಎಸಿಬಿಯಿಂದ ಬುಲಾವ್

Published : Jul 17, 2022, 11:25 AM ISTUpdated : Jul 17, 2022, 11:35 AM IST

ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಾಮರಾಜಪೇಟೆಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರು (ಜು. 17): ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಾಮರಾಜಪೇಟೆಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ನೋಟಿಸ್‌ ಜಾರಿಗೊಳಿಸಿದೆ. 

ಈ ನೋಟಿಸ್‌ ತಲುಪಿದ 10 ದಿನಗಳೊಳಗೆ ತನಿಖಾಧಿಕಾರಿ ಮುಂದೆ ತಮ್ಮ ಮೇಲಿನ ಆರೋಪಗಳಿಗೆ ಪೂರಕವಾದ ದಾಖಲೆ ಸಮೇತ ಹಾಜರಾಗಿ ಹೇಳಿಕೆ ದಾಖಲಿಸಬೇಕು ಎಂದು ಜಮೀರ್‌ ಅವರಿಗೆ ಎಸಿಬಿ ಸೂಚಿಸಿದೆ. ಹೀಗಾಗಿ ಸೋಮವಾರ ಅಥವಾ ಮಂಗಳವಾರ ಎಸಿಬಿ ಮುಂದೆ ಜಮೀರ್‌ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇ.ಡಿ ವರದಿ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಎಸಿಬಿ, ಜು.6 ರಂದು ಜಮೀರ್‌ ಅವರ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ ಹಾಗೂ ಅತಿಥಿ ಗೃಹ ಸೇರಿ ಐದು ಸ್ಥಳಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿತ್ತು

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more