ಅಕ್ರಮ ಆಸ್ತಿ ಗಳಿಕೆ ಕೇಸ್‌: ಶಾಸಕ ಜಮೀರ್‌ಗೆ ಎಸಿಬಿಯಿಂದ ಬುಲಾವ್

ಅಕ್ರಮ ಆಸ್ತಿ ಗಳಿಕೆ ಕೇಸ್‌: ಶಾಸಕ ಜಮೀರ್‌ಗೆ ಎಸಿಬಿಯಿಂದ ಬುಲಾವ್

Published : Jul 17, 2022, 11:25 AM ISTUpdated : Jul 17, 2022, 11:35 AM IST

ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಾಮರಾಜಪೇಟೆಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರು (ಜು. 17): ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಾಮರಾಜಪೇಟೆಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ನೋಟಿಸ್‌ ಜಾರಿಗೊಳಿಸಿದೆ. 

ಈ ನೋಟಿಸ್‌ ತಲುಪಿದ 10 ದಿನಗಳೊಳಗೆ ತನಿಖಾಧಿಕಾರಿ ಮುಂದೆ ತಮ್ಮ ಮೇಲಿನ ಆರೋಪಗಳಿಗೆ ಪೂರಕವಾದ ದಾಖಲೆ ಸಮೇತ ಹಾಜರಾಗಿ ಹೇಳಿಕೆ ದಾಖಲಿಸಬೇಕು ಎಂದು ಜಮೀರ್‌ ಅವರಿಗೆ ಎಸಿಬಿ ಸೂಚಿಸಿದೆ. ಹೀಗಾಗಿ ಸೋಮವಾರ ಅಥವಾ ಮಂಗಳವಾರ ಎಸಿಬಿ ಮುಂದೆ ಜಮೀರ್‌ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇ.ಡಿ ವರದಿ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಎಸಿಬಿ, ಜು.6 ರಂದು ಜಮೀರ್‌ ಅವರ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ ಹಾಗೂ ಅತಿಥಿ ಗೃಹ ಸೇರಿ ಐದು ಸ್ಥಳಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿತ್ತು

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more