ಅಕ್ರಮ ಆಸ್ತಿ ಗಳಿಕೆ ಕೇಸ್‌: ಶಾಸಕ ಜಮೀರ್‌ಗೆ ಎಸಿಬಿಯಿಂದ ಬುಲಾವ್

ಅಕ್ರಮ ಆಸ್ತಿ ಗಳಿಕೆ ಕೇಸ್‌: ಶಾಸಕ ಜಮೀರ್‌ಗೆ ಎಸಿಬಿಯಿಂದ ಬುಲಾವ್

Published : Jul 17, 2022, 11:25 AM ISTUpdated : Jul 17, 2022, 11:35 AM IST

ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಾಮರಾಜಪೇಟೆಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರು (ಜು. 17): ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಾಮರಾಜಪೇಟೆಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ನೋಟಿಸ್‌ ಜಾರಿಗೊಳಿಸಿದೆ. 

ಈ ನೋಟಿಸ್‌ ತಲುಪಿದ 10 ದಿನಗಳೊಳಗೆ ತನಿಖಾಧಿಕಾರಿ ಮುಂದೆ ತಮ್ಮ ಮೇಲಿನ ಆರೋಪಗಳಿಗೆ ಪೂರಕವಾದ ದಾಖಲೆ ಸಮೇತ ಹಾಜರಾಗಿ ಹೇಳಿಕೆ ದಾಖಲಿಸಬೇಕು ಎಂದು ಜಮೀರ್‌ ಅವರಿಗೆ ಎಸಿಬಿ ಸೂಚಿಸಿದೆ. ಹೀಗಾಗಿ ಸೋಮವಾರ ಅಥವಾ ಮಂಗಳವಾರ ಎಸಿಬಿ ಮುಂದೆ ಜಮೀರ್‌ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇ.ಡಿ ವರದಿ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಎಸಿಬಿ, ಜು.6 ರಂದು ಜಮೀರ್‌ ಅವರ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ ಹಾಗೂ ಅತಿಥಿ ಗೃಹ ಸೇರಿ ಐದು ಸ್ಥಳಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿತ್ತು

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more