ಅಕ್ರಮ ಆಸ್ತಿ ಗಳಿಕೆ ಕೇಸ್‌: ಶಾಸಕ ಜಮೀರ್‌ಗೆ ಎಸಿಬಿಯಿಂದ ಬುಲಾವ್

ಅಕ್ರಮ ಆಸ್ತಿ ಗಳಿಕೆ ಕೇಸ್‌: ಶಾಸಕ ಜಮೀರ್‌ಗೆ ಎಸಿಬಿಯಿಂದ ಬುಲಾವ್

Published : Jul 17, 2022, 11:25 AM ISTUpdated : Jul 17, 2022, 11:35 AM IST

ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಾಮರಾಜಪೇಟೆಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರು (ಜು. 17): ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಾಮರಾಜಪೇಟೆಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ನೋಟಿಸ್‌ ಜಾರಿಗೊಳಿಸಿದೆ. 

ಈ ನೋಟಿಸ್‌ ತಲುಪಿದ 10 ದಿನಗಳೊಳಗೆ ತನಿಖಾಧಿಕಾರಿ ಮುಂದೆ ತಮ್ಮ ಮೇಲಿನ ಆರೋಪಗಳಿಗೆ ಪೂರಕವಾದ ದಾಖಲೆ ಸಮೇತ ಹಾಜರಾಗಿ ಹೇಳಿಕೆ ದಾಖಲಿಸಬೇಕು ಎಂದು ಜಮೀರ್‌ ಅವರಿಗೆ ಎಸಿಬಿ ಸೂಚಿಸಿದೆ. ಹೀಗಾಗಿ ಸೋಮವಾರ ಅಥವಾ ಮಂಗಳವಾರ ಎಸಿಬಿ ಮುಂದೆ ಜಮೀರ್‌ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇ.ಡಿ ವರದಿ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಎಸಿಬಿ, ಜು.6 ರಂದು ಜಮೀರ್‌ ಅವರ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ ಹಾಗೂ ಅತಿಥಿ ಗೃಹ ಸೇರಿ ಐದು ಸ್ಥಳಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿತ್ತು

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more