ACB Raids: ಕರ್ನಾಟಕದ 78 ಕಡೆ ಎಸಿಬಿ ದಾಳಿ: ರಾಶಿ ರಾಶಿ ಹಣ, ಚಿನ್ನ ಪತ್ತೆ..!

ACB Raids: ಕರ್ನಾಟಕದ 78 ಕಡೆ ಎಸಿಬಿ ದಾಳಿ: ರಾಶಿ ರಾಶಿ ಹಣ, ಚಿನ್ನ ಪತ್ತೆ..!

Published : Mar 16, 2022, 11:37 AM IST

*  ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್‌ ಕೊಟ್ಟ ಎಸಿಬಿ 
*  ಮೂವರು ಅಧಿಕಾರಿಗಳ ಮನೆ ಕಚೇರಿ ಸೇರಿ ನಾಲ್ಕು ಕಡೆ ಎಸಿಬಿ ದಾಳಿ 
* 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿಯಿಂದ ರೇಡ್‌

ಬೆಂಗಳೂರು(ಮಾ.16): ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್‌ ಕೊಟ್ಟಿದೆ. ರಾಜ್ಯದ 78 ಕಡೆ ಇಂದು(ಬುಧವಾರ) ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂವರು ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ.  ಮೂವರು ಅಧಿಕಾರಿಗಳ ಮನೆ ಕಚೇರಿ ಸೇರಿ ನಾಲ್ಕು ಕಡೆ ಎಸಿಬಿ ದಾಳಿ ನಡೆಸಿದೆ. ದಾಳಿ ವೇಳೆ ರಾಶಿ ರಾಶಿ ಹಣ, ಚಿನ್ನ, ಬೆಳ್ಳಿ ಪತ್ತೆಯಾಗಿದೆ. ಬರೋಬ್ಬರಿ 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿಯಿಂದ ರೇಡ್‌ ಮಾಡಲಾಗಿದೆ. ಅಕ್ರಮ ಸಂಪತ್ತಿನ ಬಗ್ಗೆ ಎಸಿಬಿ ಅಧಿಕಾರಿಗಳು ಜನ್ಮ ಜಾಲಾಡುತ್ತಿದ್ದಾರೆ. ದಾಳಿ ವೇಳೆ ಸಿಕ್ಕ ಹಣ, ಚಿನ್ನ, ಬೆಳ್ಳಿ ಬಗ್ಗೆ ಎಲ್ಲ ದಾಖಲೆಗಳನ್ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 

The Kashmir Files: ನೋಡದವರು ದೇಶ ವಿರೋಧಿಗಳು: ರೇಣುಕಾಚಾರ್ಯ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more