ACB Raids: ಕರ್ನಾಟಕದ 78 ಕಡೆ ಎಸಿಬಿ ದಾಳಿ: ರಾಶಿ ರಾಶಿ ಹಣ, ಚಿನ್ನ ಪತ್ತೆ..!

ACB Raids: ಕರ್ನಾಟಕದ 78 ಕಡೆ ಎಸಿಬಿ ದಾಳಿ: ರಾಶಿ ರಾಶಿ ಹಣ, ಚಿನ್ನ ಪತ್ತೆ..!

Published : Mar 16, 2022, 11:37 AM IST

*  ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್‌ ಕೊಟ್ಟ ಎಸಿಬಿ 
*  ಮೂವರು ಅಧಿಕಾರಿಗಳ ಮನೆ ಕಚೇರಿ ಸೇರಿ ನಾಲ್ಕು ಕಡೆ ಎಸಿಬಿ ದಾಳಿ 
* 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿಯಿಂದ ರೇಡ್‌

ಬೆಂಗಳೂರು(ಮಾ.16): ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್‌ ಕೊಟ್ಟಿದೆ. ರಾಜ್ಯದ 78 ಕಡೆ ಇಂದು(ಬುಧವಾರ) ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂವರು ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ.  ಮೂವರು ಅಧಿಕಾರಿಗಳ ಮನೆ ಕಚೇರಿ ಸೇರಿ ನಾಲ್ಕು ಕಡೆ ಎಸಿಬಿ ದಾಳಿ ನಡೆಸಿದೆ. ದಾಳಿ ವೇಳೆ ರಾಶಿ ರಾಶಿ ಹಣ, ಚಿನ್ನ, ಬೆಳ್ಳಿ ಪತ್ತೆಯಾಗಿದೆ. ಬರೋಬ್ಬರಿ 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿಯಿಂದ ರೇಡ್‌ ಮಾಡಲಾಗಿದೆ. ಅಕ್ರಮ ಸಂಪತ್ತಿನ ಬಗ್ಗೆ ಎಸಿಬಿ ಅಧಿಕಾರಿಗಳು ಜನ್ಮ ಜಾಲಾಡುತ್ತಿದ್ದಾರೆ. ದಾಳಿ ವೇಳೆ ಸಿಕ್ಕ ಹಣ, ಚಿನ್ನ, ಬೆಳ್ಳಿ ಬಗ್ಗೆ ಎಲ್ಲ ದಾಖಲೆಗಳನ್ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 

The Kashmir Files: ನೋಡದವರು ದೇಶ ವಿರೋಧಿಗಳು: ರೇಣುಕಾಚಾರ್ಯ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more