ACB Raids:  ಬೆಂಗ್ಳೂರಲ್ಲಿ ಅಖಾಡಕ್ಕಿಳಿದ ಎಸಿಬಿ ಅಧಿಕಾರಿಗಳು

ACB Raids: ಬೆಂಗ್ಳೂರಲ್ಲಿ ಅಖಾಡಕ್ಕಿಳಿದ ಎಸಿಬಿ ಅಧಿಕಾರಿಗಳು

Published : Mar 22, 2022, 11:14 AM IST

*  ಬೆಂಗಳೂರಿನಲ್ಲಿ ಒಟ್ಟು 9 ಕಡೆ ದಾಳಿ 
*  ಬಿಡಿಎ ಬ್ರೋಕರ್‌ ಮೋಹನ್‌ ಅವರಿಗೆ ಸೇರಿದ ಮನೆ ಮೇಲೆ ರೇಡ್‌
*  ಬಿಡಿಎ ಮಧ್ಯವರ್ತಿಗಳು ಮತ್ತು ಏಜೆಂಟ್‌ರ ಮನೆ ಮೇಲೆ ದಾಳಿ 
 

ಬೆಂಗಳೂರು(ಮಾ.22): ಇಂದು(ಮಂಗಳವಾರ) ನಗರದ 9 ಕಡೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಡಿಎ ಮಧ್ಯವರ್ತಿಗಳು ಮತ್ತು ಏಜೆಂಟ್‌ರ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 9 ಕಡೆ ದಾಳಿ ನಡೆಸಲಾಗಿದೆ. ಬಿಡಿಎ ಬ್ರೋಕರ್‌ ಮೋಹನ್‌ ಅವರಿಗೆ ಸೇರಿದ ಆರ್‌ಟಿ ನಗರ, ಮನುರಾಯನಪಾಳ್ಯದ ಮನೆ ಮೇಲೆ ದಾಳಿ ಮಾಡಲಾಗಿದೆ. ದೊಮ್ಮಲೂರಿನ ಮನೋಜ್‌, ಮಲ್ಲಪ್ಪಹಳ್ಳಿಯ ಮುನಿರತ್ನ, ಅರ್‌ಆರ್‌ನಗರದ ತೇಜಸ್ವಿ, ಮುದ್ದಿನಪಾಳ್ಯದ ಕೆಜಿ ಸರ್ಕಲ್‌ ಬಳಿ ಅಶ್ವತ್ಥ್ ಸೇರಿದಂತೆ ಮತ್ತಿತರರ ಮನೆ ಮೇಲೆ ಎಸಿದಿ ಅಧಿಕಾರಿಗಳು ರೇಡ್‌ ಮಾಡಿದ್ದಾರೆ. 

ACB Raids: ಬೆಂಗ್ಳೂರಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆ: 9 ಕಡೆ ದಾಳಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more