ACB Raids:  ಬೆಂಗ್ಳೂರಲ್ಲಿ ಅಖಾಡಕ್ಕಿಳಿದ ಎಸಿಬಿ ಅಧಿಕಾರಿಗಳು

ACB Raids: ಬೆಂಗ್ಳೂರಲ್ಲಿ ಅಖಾಡಕ್ಕಿಳಿದ ಎಸಿಬಿ ಅಧಿಕಾರಿಗಳು

Published : Mar 22, 2022, 11:14 AM IST

*  ಬೆಂಗಳೂರಿನಲ್ಲಿ ಒಟ್ಟು 9 ಕಡೆ ದಾಳಿ 
*  ಬಿಡಿಎ ಬ್ರೋಕರ್‌ ಮೋಹನ್‌ ಅವರಿಗೆ ಸೇರಿದ ಮನೆ ಮೇಲೆ ರೇಡ್‌
*  ಬಿಡಿಎ ಮಧ್ಯವರ್ತಿಗಳು ಮತ್ತು ಏಜೆಂಟ್‌ರ ಮನೆ ಮೇಲೆ ದಾಳಿ 
 

ಬೆಂಗಳೂರು(ಮಾ.22): ಇಂದು(ಮಂಗಳವಾರ) ನಗರದ 9 ಕಡೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಡಿಎ ಮಧ್ಯವರ್ತಿಗಳು ಮತ್ತು ಏಜೆಂಟ್‌ರ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 9 ಕಡೆ ದಾಳಿ ನಡೆಸಲಾಗಿದೆ. ಬಿಡಿಎ ಬ್ರೋಕರ್‌ ಮೋಹನ್‌ ಅವರಿಗೆ ಸೇರಿದ ಆರ್‌ಟಿ ನಗರ, ಮನುರಾಯನಪಾಳ್ಯದ ಮನೆ ಮೇಲೆ ದಾಳಿ ಮಾಡಲಾಗಿದೆ. ದೊಮ್ಮಲೂರಿನ ಮನೋಜ್‌, ಮಲ್ಲಪ್ಪಹಳ್ಳಿಯ ಮುನಿರತ್ನ, ಅರ್‌ಆರ್‌ನಗರದ ತೇಜಸ್ವಿ, ಮುದ್ದಿನಪಾಳ್ಯದ ಕೆಜಿ ಸರ್ಕಲ್‌ ಬಳಿ ಅಶ್ವತ್ಥ್ ಸೇರಿದಂತೆ ಮತ್ತಿತರರ ಮನೆ ಮೇಲೆ ಎಸಿದಿ ಅಧಿಕಾರಿಗಳು ರೇಡ್‌ ಮಾಡಿದ್ದಾರೆ. 

ACB Raids: ಬೆಂಗ್ಳೂರಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆ: 9 ಕಡೆ ದಾಳಿ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more