ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

Published : Nov 24, 2021, 03:42 PM ISTUpdated : Nov 24, 2021, 04:09 PM IST

 ಇಂದು ಭ್ರಷ್ಟರ ಕೋಟೆಗೆ ಎಸಿಬಿ (ACB Raid) ದಾಳಿ ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ. 

ಬೆಂಗಳೂರು (ನ. 24): ಇಂದು ಭ್ರಷ್ಟರ ಕೋಟೆಗೆ ಎಸಿಬಿ ದಾಳಿ (ACB Raid) ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ (Kalburgi)  PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ.

ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಹಣವನ್ನು ಎಲ್ಲಿ ಬಚ್ಚಿಡಬೇಕೆಂದು ಗೊತ್ತಾಗದೇ, ಮನೆಯ ಪೈಪ್‌ನಲ್ಲಿ (Water Pipe) ತುರುಕಿದ್ದಾನೆ. ಆದರೆ ಎಸಿಬಿ ಅಧಿಕಾರಿಗಳು ಇದನ್ನು ಪತ್ತೆ ಹಚ್ಚಿದ್ದು, ಪೈಪ್ ಕಟ್ ಮಾಡಿ ಕಂತೆ ಕಂತೆ ಹಣ ಹೊರ ತಂದಿದ್ದಾರೆ. ತೆಗೆದಷ್ಟು ಕಂತೆ ಕಂತೆ ಹಣ ಹೊರ ಬಂದಿದೆ. ಸುಮಾರು 25 ಲಕ್ಷ ರೂ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more