ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

Published : Nov 24, 2021, 03:42 PM ISTUpdated : Nov 24, 2021, 04:09 PM IST

 ಇಂದು ಭ್ರಷ್ಟರ ಕೋಟೆಗೆ ಎಸಿಬಿ (ACB Raid) ದಾಳಿ ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ. 

ಬೆಂಗಳೂರು (ನ. 24): ಇಂದು ಭ್ರಷ್ಟರ ಕೋಟೆಗೆ ಎಸಿಬಿ ದಾಳಿ (ACB Raid) ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ (Kalburgi)  PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ.

ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಹಣವನ್ನು ಎಲ್ಲಿ ಬಚ್ಚಿಡಬೇಕೆಂದು ಗೊತ್ತಾಗದೇ, ಮನೆಯ ಪೈಪ್‌ನಲ್ಲಿ (Water Pipe) ತುರುಕಿದ್ದಾನೆ. ಆದರೆ ಎಸಿಬಿ ಅಧಿಕಾರಿಗಳು ಇದನ್ನು ಪತ್ತೆ ಹಚ್ಚಿದ್ದು, ಪೈಪ್ ಕಟ್ ಮಾಡಿ ಕಂತೆ ಕಂತೆ ಹಣ ಹೊರ ತಂದಿದ್ದಾರೆ. ತೆಗೆದಷ್ಟು ಕಂತೆ ಕಂತೆ ಹಣ ಹೊರ ಬಂದಿದೆ. ಸುಮಾರು 25 ಲಕ್ಷ ರೂ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more