ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

Published : Nov 24, 2021, 03:42 PM ISTUpdated : Nov 24, 2021, 04:09 PM IST

 ಇಂದು ಭ್ರಷ್ಟರ ಕೋಟೆಗೆ ಎಸಿಬಿ (ACB Raid) ದಾಳಿ ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ. 

ಬೆಂಗಳೂರು (ನ. 24): ಇಂದು ಭ್ರಷ್ಟರ ಕೋಟೆಗೆ ಎಸಿಬಿ ದಾಳಿ (ACB Raid) ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ (Kalburgi)  PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ.

ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಹಣವನ್ನು ಎಲ್ಲಿ ಬಚ್ಚಿಡಬೇಕೆಂದು ಗೊತ್ತಾಗದೇ, ಮನೆಯ ಪೈಪ್‌ನಲ್ಲಿ (Water Pipe) ತುರುಕಿದ್ದಾನೆ. ಆದರೆ ಎಸಿಬಿ ಅಧಿಕಾರಿಗಳು ಇದನ್ನು ಪತ್ತೆ ಹಚ್ಚಿದ್ದು, ಪೈಪ್ ಕಟ್ ಮಾಡಿ ಕಂತೆ ಕಂತೆ ಹಣ ಹೊರ ತಂದಿದ್ದಾರೆ. ತೆಗೆದಷ್ಟು ಕಂತೆ ಕಂತೆ ಹಣ ಹೊರ ಬಂದಿದೆ. ಸುಮಾರು 25 ಲಕ್ಷ ರೂ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. 

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more