ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

Published : Nov 24, 2021, 03:42 PM ISTUpdated : Nov 24, 2021, 04:09 PM IST

 ಇಂದು ಭ್ರಷ್ಟರ ಕೋಟೆಗೆ ಎಸಿಬಿ (ACB Raid) ದಾಳಿ ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ. 

ಬೆಂಗಳೂರು (ನ. 24): ಇಂದು ಭ್ರಷ್ಟರ ಕೋಟೆಗೆ ಎಸಿಬಿ ದಾಳಿ (ACB Raid) ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ (Kalburgi)  PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ.

ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಹಣವನ್ನು ಎಲ್ಲಿ ಬಚ್ಚಿಡಬೇಕೆಂದು ಗೊತ್ತಾಗದೇ, ಮನೆಯ ಪೈಪ್‌ನಲ್ಲಿ (Water Pipe) ತುರುಕಿದ್ದಾನೆ. ಆದರೆ ಎಸಿಬಿ ಅಧಿಕಾರಿಗಳು ಇದನ್ನು ಪತ್ತೆ ಹಚ್ಚಿದ್ದು, ಪೈಪ್ ಕಟ್ ಮಾಡಿ ಕಂತೆ ಕಂತೆ ಹಣ ಹೊರ ತಂದಿದ್ದಾರೆ. ತೆಗೆದಷ್ಟು ಕಂತೆ ಕಂತೆ ಹಣ ಹೊರ ಬಂದಿದೆ. ಸುಮಾರು 25 ಲಕ್ಷ ರೂ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more