ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

Suvarna News   | Asianet News
Published : Nov 24, 2021, 04:07 PM IST

ಎಸಿಬಿ ಅಧಿಕಾರಿಗಳು (ACB Raid) ದಾಳಿ ನಡೆಸಿದಾಗ ಕೃಷಿ ಇಲಾಖೆ (Agriculture Officer) ಅಧಿಕಾರಿ ಮನೆಯಲ್ಲಿ ಚಿನ್ನದ ಖಜಾನೆಯೇ ಸಿಕ್ಕಿದೆ. ಶಿವಮೊಗ್ಗದ (Shivamogga) ರುದ್ರೇಶಪ್ಪ ಮನೆಯಲ್ಲಿ ಚಿನ್ನ, ವಜ್ರ, ಪ್ಲಾಟಿನಂ ಆಭರಣಗಳು ಸಿಕ್ಕಿವೆ.

ಬೆಂಗಳೂರು (ನ. 24): ಎಸಿಬಿ ಅಧಿಕಾರಿಗಳು ದಾಳಿ (ACB Raid) ನಡೆಸಿದಾಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲಿ ಚಿನ್ನದ ಖಜಾನೆಯೇ ಸಿಕ್ಕಿದೆ.

ಶಿವಮೊಗ್ಗದ ರುದ್ರೇಶಪ್ಪ ಮನೆಯಲ್ಲಿ ಚಿನ್ನ, ವಜ್ರ, ಪ್ಲಾಟಿನಂ ಆಭರಣಗಳು ಸಿಕ್ಕಿವೆ. 53 ಚಿನ್ನದ ಬಿಸ್ಕತ್, 25 ಚಿನ್ನದ ಸರ, 4 ಮಾಂಗಲ್ಯ ಸರ, 1 ಕಾಸಿನ ಸರ, 9 ಜೊತೆ ಓಲೆಗಳು, 14 ಚಿನ್ನದ ನಾಣ್ಯಗಳು, 26 ಉಂಗುರಗಳು, ಸೇರಿ 3.5 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇಷ್ಟೇ ಅಲ್ಲ 15 ಲಕ್ಷ ರೂ ಮೌಲ್ಯದ ನಗದು ಪತ್ತೆಯಾಗಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more