ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

Suvarna News   | Asianet News
Published : Nov 24, 2021, 04:07 PM IST

ಎಸಿಬಿ ಅಧಿಕಾರಿಗಳು (ACB Raid) ದಾಳಿ ನಡೆಸಿದಾಗ ಕೃಷಿ ಇಲಾಖೆ (Agriculture Officer) ಅಧಿಕಾರಿ ಮನೆಯಲ್ಲಿ ಚಿನ್ನದ ಖಜಾನೆಯೇ ಸಿಕ್ಕಿದೆ. ಶಿವಮೊಗ್ಗದ (Shivamogga) ರುದ್ರೇಶಪ್ಪ ಮನೆಯಲ್ಲಿ ಚಿನ್ನ, ವಜ್ರ, ಪ್ಲಾಟಿನಂ ಆಭರಣಗಳು ಸಿಕ್ಕಿವೆ.

ಬೆಂಗಳೂರು (ನ. 24): ಎಸಿಬಿ ಅಧಿಕಾರಿಗಳು ದಾಳಿ (ACB Raid) ನಡೆಸಿದಾಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲಿ ಚಿನ್ನದ ಖಜಾನೆಯೇ ಸಿಕ್ಕಿದೆ.

ಶಿವಮೊಗ್ಗದ ರುದ್ರೇಶಪ್ಪ ಮನೆಯಲ್ಲಿ ಚಿನ್ನ, ವಜ್ರ, ಪ್ಲಾಟಿನಂ ಆಭರಣಗಳು ಸಿಕ್ಕಿವೆ. 53 ಚಿನ್ನದ ಬಿಸ್ಕತ್, 25 ಚಿನ್ನದ ಸರ, 4 ಮಾಂಗಲ್ಯ ಸರ, 1 ಕಾಸಿನ ಸರ, 9 ಜೊತೆ ಓಲೆಗಳು, 14 ಚಿನ್ನದ ನಾಣ್ಯಗಳು, 26 ಉಂಗುರಗಳು, ಸೇರಿ 3.5 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇಷ್ಟೇ ಅಲ್ಲ 15 ಲಕ್ಷ ರೂ ಮೌಲ್ಯದ ನಗದು ಪತ್ತೆಯಾಗಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more