ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

ACB Raid: ಶಿವಮೊಗ್ಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲ, ಚಿನ್ನದ ಖಜಾನೆ, ಅಧಿಕಾರಿಗಳು ತಬ್ಬಿಬ್ಬು!

Published : Nov 24, 2021, 04:07 PM IST

ಎಸಿಬಿ ಅಧಿಕಾರಿಗಳು (ACB Raid) ದಾಳಿ ನಡೆಸಿದಾಗ ಕೃಷಿ ಇಲಾಖೆ (Agriculture Officer) ಅಧಿಕಾರಿ ಮನೆಯಲ್ಲಿ ಚಿನ್ನದ ಖಜಾನೆಯೇ ಸಿಕ್ಕಿದೆ. ಶಿವಮೊಗ್ಗದ (Shivamogga) ರುದ್ರೇಶಪ್ಪ ಮನೆಯಲ್ಲಿ ಚಿನ್ನ, ವಜ್ರ, ಪ್ಲಾಟಿನಂ ಆಭರಣಗಳು ಸಿಕ್ಕಿವೆ.

ಬೆಂಗಳೂರು (ನ. 24): ಎಸಿಬಿ ಅಧಿಕಾರಿಗಳು ದಾಳಿ (ACB Raid) ನಡೆಸಿದಾಗ ಕೃಷಿ ಇಲಾಖೆ ಅಧಿಕಾರಿ ಮನೆಯಲ್ಲಿ ಚಿನ್ನದ ಖಜಾನೆಯೇ ಸಿಕ್ಕಿದೆ.

ಶಿವಮೊಗ್ಗದ ರುದ್ರೇಶಪ್ಪ ಮನೆಯಲ್ಲಿ ಚಿನ್ನ, ವಜ್ರ, ಪ್ಲಾಟಿನಂ ಆಭರಣಗಳು ಸಿಕ್ಕಿವೆ. 53 ಚಿನ್ನದ ಬಿಸ್ಕತ್, 25 ಚಿನ್ನದ ಸರ, 4 ಮಾಂಗಲ್ಯ ಸರ, 1 ಕಾಸಿನ ಸರ, 9 ಜೊತೆ ಓಲೆಗಳು, 14 ಚಿನ್ನದ ನಾಣ್ಯಗಳು, 26 ಉಂಗುರಗಳು, ಸೇರಿ 3.5 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇಷ್ಟೇ ಅಲ್ಲ 15 ಲಕ್ಷ ರೂ ಮೌಲ್ಯದ ನಗದು ಪತ್ತೆಯಾಗಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more