ACB Raids: ಬೆಂಗ್ಳೂರಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆ: 9 ಕಡೆ ದಾಳಿ

ACB Raids: ಬೆಂಗ್ಳೂರಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆ: 9 ಕಡೆ ದಾಳಿ

Published : Mar 22, 2022, 10:13 AM IST

*  ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಗಳ ಮೇಲೆ ದಾಳಿ
*  ನೂರಕ್ಕೂ ಹೆಚ್ಚು ಅಧಿಕಾರಿಗಳೂ ಹಾಗೂ ಸಿಬ್ಬಂದಿಯಿಂದ ದಾಳಿ 
*  ಬಿಡಿಎ ಅಧಿಕಾರಿಗಳ ಜೊತೆ ಸೇರಿ ಅವ್ಯವಹಾರದ ಆರೋಪ 

ಬೆಂಗಳೂರು(ಮಾ.22): ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದಾರೆ. ಹೌದು,  ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 9 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಅಧಿಕಾರಿಗಳೂ ಹಾಗೂ ಸಿಬ್ಬಂದಿಯಿಂದ ದಾಳಿ ಮಾಡಲಾಗಿದೆ. ಬಿಡಿಎ ಅಧಿಕಾರಿಗಳ ಜೊತೆ ಸೇರಿ ಅವ್ಯವಹಾರದಲ್ಲಿ ತೊಡಗಿದ್ದಂತ ಆರೋಪದ ಮೇಲೆ ದಾಳಿ ಮಾಡಲಾಗಿದೆ ಅಂತ ತಿಳಿದು ಬಂದಿದೆ. ಎಸಿಬಿ ಎಸ್‌ಪಿ ಉಮಾಪ್ರಶಾಂತ್‌ ಅವರ ನೇತೃತ್ವದಲ್ಲಿ ರೇಡ್‌ ಮಾಡಲಾಗಿದೆ. 

Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more