ACB Raids: ಬೆಂಗ್ಳೂರಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆ: 9 ಕಡೆ ದಾಳಿ

ACB Raids: ಬೆಂಗ್ಳೂರಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆ: 9 ಕಡೆ ದಾಳಿ

Published : Mar 22, 2022, 10:13 AM IST

*  ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಗಳ ಮೇಲೆ ದಾಳಿ
*  ನೂರಕ್ಕೂ ಹೆಚ್ಚು ಅಧಿಕಾರಿಗಳೂ ಹಾಗೂ ಸಿಬ್ಬಂದಿಯಿಂದ ದಾಳಿ 
*  ಬಿಡಿಎ ಅಧಿಕಾರಿಗಳ ಜೊತೆ ಸೇರಿ ಅವ್ಯವಹಾರದ ಆರೋಪ 

ಬೆಂಗಳೂರು(ಮಾ.22): ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದಾರೆ. ಹೌದು,  ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 9 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಅಧಿಕಾರಿಗಳೂ ಹಾಗೂ ಸಿಬ್ಬಂದಿಯಿಂದ ದಾಳಿ ಮಾಡಲಾಗಿದೆ. ಬಿಡಿಎ ಅಧಿಕಾರಿಗಳ ಜೊತೆ ಸೇರಿ ಅವ್ಯವಹಾರದಲ್ಲಿ ತೊಡಗಿದ್ದಂತ ಆರೋಪದ ಮೇಲೆ ದಾಳಿ ಮಾಡಲಾಗಿದೆ ಅಂತ ತಿಳಿದು ಬಂದಿದೆ. ಎಸಿಬಿ ಎಸ್‌ಪಿ ಉಮಾಪ್ರಶಾಂತ್‌ ಅವರ ನೇತೃತ್ವದಲ್ಲಿ ರೇಡ್‌ ಮಾಡಲಾಗಿದೆ. 

Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more