ACB Raids: ಬೆಂಗ್ಳೂರಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆ: 9 ಕಡೆ ದಾಳಿ

ACB Raids: ಬೆಂಗ್ಳೂರಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆ: 9 ಕಡೆ ದಾಳಿ

Published : Mar 22, 2022, 10:13 AM IST

*  ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಗಳ ಮೇಲೆ ದಾಳಿ
*  ನೂರಕ್ಕೂ ಹೆಚ್ಚು ಅಧಿಕಾರಿಗಳೂ ಹಾಗೂ ಸಿಬ್ಬಂದಿಯಿಂದ ದಾಳಿ 
*  ಬಿಡಿಎ ಅಧಿಕಾರಿಗಳ ಜೊತೆ ಸೇರಿ ಅವ್ಯವಹಾರದ ಆರೋಪ 

ಬೆಂಗಳೂರು(ಮಾ.22): ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದಾರೆ. ಹೌದು,  ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 9 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಅಧಿಕಾರಿಗಳೂ ಹಾಗೂ ಸಿಬ್ಬಂದಿಯಿಂದ ದಾಳಿ ಮಾಡಲಾಗಿದೆ. ಬಿಡಿಎ ಅಧಿಕಾರಿಗಳ ಜೊತೆ ಸೇರಿ ಅವ್ಯವಹಾರದಲ್ಲಿ ತೊಡಗಿದ್ದಂತ ಆರೋಪದ ಮೇಲೆ ದಾಳಿ ಮಾಡಲಾಗಿದೆ ಅಂತ ತಿಳಿದು ಬಂದಿದೆ. ಎಸಿಬಿ ಎಸ್‌ಪಿ ಉಮಾಪ್ರಶಾಂತ್‌ ಅವರ ನೇತೃತ್ವದಲ್ಲಿ ರೇಡ್‌ ಮಾಡಲಾಗಿದೆ. 

Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more