ACB Raid: 28 ಮನೆಗಳು , 16 ಸೈಟ್‌ಗಳು, 31.20 ಕೋಟಿ ಮೌಲ್ಯದ ಆಸ್ತಿ, ನಿವೃತ್ತ ಅಧಿಕಾರಿ ಅರೆಸ್ಟ್‌

ACB Raid: 28 ಮನೆಗಳು , 16 ಸೈಟ್‌ಗಳು, 31.20 ಕೋಟಿ ಮೌಲ್ಯದ ಆಸ್ತಿ, ನಿವೃತ್ತ ಅಧಿಕಾರಿ ಅರೆಸ್ಟ್‌

Suvarna News   | Asianet News
Published : Nov 29, 2021, 05:35 PM IST

- ಅಕ್ರಮವಾಗಿ 28 ಮನೆ, 16 ಸೈಟ್‌ ಸಂಪಾದಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿರ್ಮಿತಿ ಯೋಜನಾ ಮಾಜಿ ನಿರ್ದೇಶಕ

- ಬೆಂಗಳೂರು ಸುತ್ತಮುತ್ತ ಅಕ್ರಮವಾಗಿ ಆಸ್ತಿ ಸಂಪಾದನೆ

- ನಿವೃತ್ತ ಅಧಿಕಾರಿ ವಾಸುದೇವ್ ಬಂಧನ

ಬೆಂಗಳೂರು (ನ. 29):  ನಗರದ ಸುತ್ತಮುತ್ತ 28 ಮನೆಗಳು ಹಾಗೂ 16 ನಿವೇಶನಗಳು ಸೇರಿದಂತೆ ಅಕ್ರಮವಾಗಿ .31.20 ಕೋಟಿ ಮೌಲ್ಯದ ಆಸ್ತಿ ಸಂಪಾದನೆ ಮಾಡಿ ಸಿಕ್ಕಿಬಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ (Bengaluru Rural) ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಆರ್‌.ಎನ್‌.ವಾಸುದೇವ್‌ (RN Vasudev) ಅವರನ್ನು ಎಸಿಬಿ (ACB) ಬಂಧಿಸಿದೆ. 

ನಾಲ್ಕು ದಿನಗಳ ಹಿಂದೆ ಅವರ ಅಕ್ರಮ ‘ಸಂಪತ್ತಿನ ಗಣಿ’ ಮೇಲೆ ದಾಳಿ ನಡೆಸಿದ್ದ ಎಸಿಬಿ, ವಾಸುದೇವ್‌ ಬಳಿ ಆದಾಯಕ್ಕಿಂತ ಶೇ. 1434 ರಷ್ಟುಅಧಿಕ ಅಕ್ರಮ ಸಂಪತ್ತು ಪತ್ತೆ ಹಚ್ಚಿತ್ತು. ಆ ಬಳಿಕ ವಾಸುದೇವ್‌ ಬಳಿ ಬೆಂಗಳೂರಿನಲ್ಲಿರುವ ಆಸ್ತಿಯಲ್ಲದೆ ರಾಮನಗರ (Ramanagar) ಜಿಲ್ಲೆ ಮಾಗಡಿ ತಾಲೂಕಿನ ಗೊಲ್ಲರಪಾಳ್ಯದಲ್ಲಿ 6.20 ಎಕರೆ ಹಾಗೂ ರಾಮನಗರ ತಾಲೂಕಿನ ಫಾಲಬೋವಿದೊಡ್ಡಿ ಗ್ರಾಮದಲ್ಲಿ 10 ಗುಂಟೆ ಜಾಗ ಪುತ್ರನ ಹೆಸರಿನಲ್ಲಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೆಂಗೇರಿ ಉಪ ನಗರ, ಮಲ್ಲೇಶ್ವರ, ನೆಲಮಂಗಲದ ಸೋಂಪುರ (ದಾಬಸಪೇಟೆ), ಅರ್ಕಾವತಿ ಬಡಾವಣೆ, ಯಲಹಂಕ ಉಪನಗರ, ವಿಶ್ವೇಶ್ವರಯ್ಯ ಬಡಾವಣೆ ಹಾಗೂ ಜ್ಞಾನಭಾರತಿಗಳಲ್ಲಿ ವಾಸುದೇವ್‌ ಅವರು ಸಂಪಾದಿಸಿದ್ದ 16 ನಿವೇಶನಗಳು ಪತ್ತೆಯಾಗಿವೆ. ಅಬ್ಬಬ್ಬಾ...ಕೋಟಿ ಕುಬೇರ ಅಂದ್ರೆ ಇವರೇ ನೋಡಿ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more