ACB Raid: 28 ಮನೆಗಳು , 16 ಸೈಟ್‌ಗಳು, 31.20 ಕೋಟಿ ಮೌಲ್ಯದ ಆಸ್ತಿ, ನಿವೃತ್ತ ಅಧಿಕಾರಿ ಅರೆಸ್ಟ್‌

ACB Raid: 28 ಮನೆಗಳು , 16 ಸೈಟ್‌ಗಳು, 31.20 ಕೋಟಿ ಮೌಲ್ಯದ ಆಸ್ತಿ, ನಿವೃತ್ತ ಅಧಿಕಾರಿ ಅರೆಸ್ಟ್‌

Published : Nov 29, 2021, 05:35 PM IST

- ಅಕ್ರಮವಾಗಿ 28 ಮನೆ, 16 ಸೈಟ್‌ ಸಂಪಾದಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿರ್ಮಿತಿ ಯೋಜನಾ ಮಾಜಿ ನಿರ್ದೇಶಕ

- ಬೆಂಗಳೂರು ಸುತ್ತಮುತ್ತ ಅಕ್ರಮವಾಗಿ ಆಸ್ತಿ ಸಂಪಾದನೆ

- ನಿವೃತ್ತ ಅಧಿಕಾರಿ ವಾಸುದೇವ್ ಬಂಧನ

ಬೆಂಗಳೂರು (ನ. 29):  ನಗರದ ಸುತ್ತಮುತ್ತ 28 ಮನೆಗಳು ಹಾಗೂ 16 ನಿವೇಶನಗಳು ಸೇರಿದಂತೆ ಅಕ್ರಮವಾಗಿ .31.20 ಕೋಟಿ ಮೌಲ್ಯದ ಆಸ್ತಿ ಸಂಪಾದನೆ ಮಾಡಿ ಸಿಕ್ಕಿಬಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ (Bengaluru Rural) ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಆರ್‌.ಎನ್‌.ವಾಸುದೇವ್‌ (RN Vasudev) ಅವರನ್ನು ಎಸಿಬಿ (ACB) ಬಂಧಿಸಿದೆ. 

ನಾಲ್ಕು ದಿನಗಳ ಹಿಂದೆ ಅವರ ಅಕ್ರಮ ‘ಸಂಪತ್ತಿನ ಗಣಿ’ ಮೇಲೆ ದಾಳಿ ನಡೆಸಿದ್ದ ಎಸಿಬಿ, ವಾಸುದೇವ್‌ ಬಳಿ ಆದಾಯಕ್ಕಿಂತ ಶೇ. 1434 ರಷ್ಟುಅಧಿಕ ಅಕ್ರಮ ಸಂಪತ್ತು ಪತ್ತೆ ಹಚ್ಚಿತ್ತು. ಆ ಬಳಿಕ ವಾಸುದೇವ್‌ ಬಳಿ ಬೆಂಗಳೂರಿನಲ್ಲಿರುವ ಆಸ್ತಿಯಲ್ಲದೆ ರಾಮನಗರ (Ramanagar) ಜಿಲ್ಲೆ ಮಾಗಡಿ ತಾಲೂಕಿನ ಗೊಲ್ಲರಪಾಳ್ಯದಲ್ಲಿ 6.20 ಎಕರೆ ಹಾಗೂ ರಾಮನಗರ ತಾಲೂಕಿನ ಫಾಲಬೋವಿದೊಡ್ಡಿ ಗ್ರಾಮದಲ್ಲಿ 10 ಗುಂಟೆ ಜಾಗ ಪುತ್ರನ ಹೆಸರಿನಲ್ಲಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೆಂಗೇರಿ ಉಪ ನಗರ, ಮಲ್ಲೇಶ್ವರ, ನೆಲಮಂಗಲದ ಸೋಂಪುರ (ದಾಬಸಪೇಟೆ), ಅರ್ಕಾವತಿ ಬಡಾವಣೆ, ಯಲಹಂಕ ಉಪನಗರ, ವಿಶ್ವೇಶ್ವರಯ್ಯ ಬಡಾವಣೆ ಹಾಗೂ ಜ್ಞಾನಭಾರತಿಗಳಲ್ಲಿ ವಾಸುದೇವ್‌ ಅವರು ಸಂಪಾದಿಸಿದ್ದ 16 ನಿವೇಶನಗಳು ಪತ್ತೆಯಾಗಿವೆ. ಅಬ್ಬಬ್ಬಾ...ಕೋಟಿ ಕುಬೇರ ಅಂದ್ರೆ ಇವರೇ ನೋಡಿ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more