ರಸ್ತೆ ಗುಂಡಿಗೆ ಯುವತಿ ಬಲಿ, ಸುವರ್ಣ ನ್ಯೂಸ್ ವರದಿ ಬಳಿಕ FIR ದಾಖಲು

ರಸ್ತೆ ಗುಂಡಿಗೆ ಯುವತಿ ಬಲಿ, ಸುವರ್ಣ ನ್ಯೂಸ್ ವರದಿ ಬಳಿಕ FIR ದಾಖಲು

Published : Oct 09, 2021, 12:32 PM ISTUpdated : Oct 09, 2021, 12:38 PM IST

ರಸ್ತೆಗುಂಡಿಯಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಮಾಗಡಿ ರಸ್ತೆಯಲ್ಲಿ ಗುಂಡಿಯಿಂದ ಉಂಟಾದ ಅಪಘಾತದಲ್ಲಿ 17 ವರ್ಷದ ಯುವತಿಯೊಬ್ಬಳು ಶುಕ್ರವಾರ ಬಲಿಯಾಗಿದ್ದಾಳೆ.

ಬೆಂಗಳೂರು (ಅ. 9): ರಸ್ತೆಗುಂಡಿಯಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಮಾಗಡಿ ರಸ್ತೆಯಲ್ಲಿ ಗುಂಡಿಯಿಂದ ಉಂಟಾದ ಅಪಘಾತದಲ್ಲಿ 17 ವರ್ಷದ ಯುವತಿಯೊಬ್ಬಳು ಶುಕ್ರವಾರ ಬಲಿಯಾಗಿದ್ದಾಳೆ. 

ಗೋರಿಪಾಳ್ಯದ ನಿವಾಸಿ ನುಬಿಯಾ (17) ಮೃತ ದುರ್ದೈವಿ. ಈ ಘಟನೆಯಲ್ಲಿ ಆಕೆಯ ಸೋದರ ಹ್ರಾನ್‌ ಹಾಗೂ ಸೋದರಿ ಅಫ್ರಿನ್‌ ಗಾಯಗೊಂಡಿದ್ದು, ಅವರು ಪ್ರಾಣಾಪಾಯದಿಂದ ಸುರಕ್ಷಿತವಾಗಿದ್ದಾರೆ. ತಾವರೆಕೆರೆಯಿಂದ ಸೋದರನ ಜತೆ ನುಬಿಯಾ ಸ್ಕೂಟರ್‌ನಲ್ಲಿ ಮನೆಗೆ ಮರಳುವಾಗ ಮಾರ್ಗ ಮಧ್ಯೆ ಕಾಚೋಹಳ್ಳಿ ಕ್ರಾಸ್‌ ಬಳಿ ಈ ಘಟನೆ ನಡೆದಿದೆ. ಸುವರ್ಣ ನ್ಯೂಸ್ ವರದಿ ಬಳಿ ಎಫ್‌ಐಆರ್ ದಾಖಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!