ರಸ್ತೆ ಗುಂಡಿಗೆ ಯುವತಿ ಬಲಿ, ಸುವರ್ಣ ನ್ಯೂಸ್ ವರದಿ ಬಳಿಕ FIR ದಾಖಲು

ರಸ್ತೆ ಗುಂಡಿಗೆ ಯುವತಿ ಬಲಿ, ಸುವರ್ಣ ನ್ಯೂಸ್ ವರದಿ ಬಳಿಕ FIR ದಾಖಲು

Published : Oct 09, 2021, 12:32 PM ISTUpdated : Oct 09, 2021, 12:38 PM IST

ರಸ್ತೆಗುಂಡಿಯಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಮಾಗಡಿ ರಸ್ತೆಯಲ್ಲಿ ಗುಂಡಿಯಿಂದ ಉಂಟಾದ ಅಪಘಾತದಲ್ಲಿ 17 ವರ್ಷದ ಯುವತಿಯೊಬ್ಬಳು ಶುಕ್ರವಾರ ಬಲಿಯಾಗಿದ್ದಾಳೆ.

ಬೆಂಗಳೂರು (ಅ. 9): ರಸ್ತೆಗುಂಡಿಯಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಮಾಗಡಿ ರಸ್ತೆಯಲ್ಲಿ ಗುಂಡಿಯಿಂದ ಉಂಟಾದ ಅಪಘಾತದಲ್ಲಿ 17 ವರ್ಷದ ಯುವತಿಯೊಬ್ಬಳು ಶುಕ್ರವಾರ ಬಲಿಯಾಗಿದ್ದಾಳೆ. 

ಗೋರಿಪಾಳ್ಯದ ನಿವಾಸಿ ನುಬಿಯಾ (17) ಮೃತ ದುರ್ದೈವಿ. ಈ ಘಟನೆಯಲ್ಲಿ ಆಕೆಯ ಸೋದರ ಹ್ರಾನ್‌ ಹಾಗೂ ಸೋದರಿ ಅಫ್ರಿನ್‌ ಗಾಯಗೊಂಡಿದ್ದು, ಅವರು ಪ್ರಾಣಾಪಾಯದಿಂದ ಸುರಕ್ಷಿತವಾಗಿದ್ದಾರೆ. ತಾವರೆಕೆರೆಯಿಂದ ಸೋದರನ ಜತೆ ನುಬಿಯಾ ಸ್ಕೂಟರ್‌ನಲ್ಲಿ ಮನೆಗೆ ಮರಳುವಾಗ ಮಾರ್ಗ ಮಧ್ಯೆ ಕಾಚೋಹಳ್ಳಿ ಕ್ರಾಸ್‌ ಬಳಿ ಈ ಘಟನೆ ನಡೆದಿದೆ. ಸುವರ್ಣ ನ್ಯೂಸ್ ವರದಿ ಬಳಿ ಎಫ್‌ಐಆರ್ ದಾಖಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!