ರಸ್ತೆ ಗುಂಡಿಗೆ ಯುವತಿ ಬಲಿ, ಸುವರ್ಣ ನ್ಯೂಸ್ ವರದಿ ಬಳಿಕ FIR ದಾಖಲು

ರಸ್ತೆ ಗುಂಡಿಗೆ ಯುವತಿ ಬಲಿ, ಸುವರ್ಣ ನ್ಯೂಸ್ ವರದಿ ಬಳಿಕ FIR ದಾಖಲು

Published : Oct 09, 2021, 12:32 PM ISTUpdated : Oct 09, 2021, 12:38 PM IST

ರಸ್ತೆಗುಂಡಿಯಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಮಾಗಡಿ ರಸ್ತೆಯಲ್ಲಿ ಗುಂಡಿಯಿಂದ ಉಂಟಾದ ಅಪಘಾತದಲ್ಲಿ 17 ವರ್ಷದ ಯುವತಿಯೊಬ್ಬಳು ಶುಕ್ರವಾರ ಬಲಿಯಾಗಿದ್ದಾಳೆ.

ಬೆಂಗಳೂರು (ಅ. 9): ರಸ್ತೆಗುಂಡಿಯಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಮಾಗಡಿ ರಸ್ತೆಯಲ್ಲಿ ಗುಂಡಿಯಿಂದ ಉಂಟಾದ ಅಪಘಾತದಲ್ಲಿ 17 ವರ್ಷದ ಯುವತಿಯೊಬ್ಬಳು ಶುಕ್ರವಾರ ಬಲಿಯಾಗಿದ್ದಾಳೆ. 

ಗೋರಿಪಾಳ್ಯದ ನಿವಾಸಿ ನುಬಿಯಾ (17) ಮೃತ ದುರ್ದೈವಿ. ಈ ಘಟನೆಯಲ್ಲಿ ಆಕೆಯ ಸೋದರ ಹ್ರಾನ್‌ ಹಾಗೂ ಸೋದರಿ ಅಫ್ರಿನ್‌ ಗಾಯಗೊಂಡಿದ್ದು, ಅವರು ಪ್ರಾಣಾಪಾಯದಿಂದ ಸುರಕ್ಷಿತವಾಗಿದ್ದಾರೆ. ತಾವರೆಕೆರೆಯಿಂದ ಸೋದರನ ಜತೆ ನುಬಿಯಾ ಸ್ಕೂಟರ್‌ನಲ್ಲಿ ಮನೆಗೆ ಮರಳುವಾಗ ಮಾರ್ಗ ಮಧ್ಯೆ ಕಾಚೋಹಳ್ಳಿ ಕ್ರಾಸ್‌ ಬಳಿ ಈ ಘಟನೆ ನಡೆದಿದೆ. ಸುವರ್ಣ ನ್ಯೂಸ್ ವರದಿ ಬಳಿ ಎಫ್‌ಐಆರ್ ದಾಖಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!