ಆನಂದ್‌ ರಾವ್ ಸರ್ಕಲ್ ಬೆಸ್ಕಾಂ ಕಚೇರಿಯಲ್ಲಿ ಅಗ್ನಿ ಅವಗಢ

Feb 17, 2020, 2:45 PM IST

ಬೆಂಗಳೂರು (ಫೆ. 17): ಆನಂದ್ ರಾವ್ ಸರ್ಕಲ್‌ನಲ್ಲಿರುವ ಬೆಸ್ಕಾಂ ಕಚೇರಿಯಲ್ಲಿ ಅಗ್ನಿ ಅವಗಢ ಸಂಭವಿಸಿದೆ. ಆಯಿಲ್ ಲೀಕ್ ಆಗಿ ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ಮಂದಿ ಬೆಂಕಿ ನಂದಿಸಿದ್ದಾರೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!