ಸೈಕೋಪ್ರೇಮಿಯ ಆ್ಯಸಿಡ್‌ ದಾಳಿಗೆ ಬೆಚ್ಚಿಬಿದ್ದ ಬೆಂಗಳೂರು; ಆ್ಯಸಿಡ್‌ ದಾಳಿಗೆ ಕೊನೆ ಯಾವಾಗ?

ಸೈಕೋಪ್ರೇಮಿಯ ಆ್ಯಸಿಡ್‌ ದಾಳಿಗೆ ಬೆಚ್ಚಿಬಿದ್ದ ಬೆಂಗಳೂರು; ಆ್ಯಸಿಡ್‌ ದಾಳಿಗೆ ಕೊನೆ ಯಾವಾಗ?

Published : Apr 29, 2022, 01:40 PM IST

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡು 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿ ( Acid Attack)ಕಿಡಿಗೇಡಿಯೊಬ್ಬ ಕೊಲೆಗೆ ಯತ್ನಿಸಿರುವ ಅಮಾನುಷ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಬೆಂಗಳೂರು (ಏ. 29): ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡು 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿ ( Acid Attack)ಕಿಡಿಗೇಡಿಯೊಬ್ಬ ಕೊಲೆಗೆ ಯತ್ನಿಸಿರುವ ಅಮಾನುಷ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಖಾಸಗಿ ಕಂಪನಿ ಉದ್ಯೋಗಿ, ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಯುವತಿ ದಾಳಿಗೊಳಗಾಗಿದ್ದು, ಶೇ.40ರಷ್ಟು ಸುಟ್ಟಗಾಯಗಳಾಗಿವೆ. ಹೊಸೂರು ರಸ್ತೆಯ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಸಂತ್ರಸ್ತೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಕೃತ್ಯ ಎಸಗಿ ಪರಾರಿಯಾಗಿರುವ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್‌ ಲೇಔಟ್‌ನ ನಿವಾಸಿ ಆರೋಪಿ ನಾಗೇಶ್‌ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ. ಇಂತಹ ದಾಳಿಗೆ ಕೊನೆಯೆಂದು..? ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ವಾ..? ಈ ಬಗ್ಗೆ ಒಂದು ಚರ್ಚೆ 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more