ಸೈಕೋಪ್ರೇಮಿಯ ಆ್ಯಸಿಡ್‌ ದಾಳಿಗೆ ಬೆಚ್ಚಿಬಿದ್ದ ಬೆಂಗಳೂರು; ಆ್ಯಸಿಡ್‌ ದಾಳಿಗೆ ಕೊನೆ ಯಾವಾಗ?

ಸೈಕೋಪ್ರೇಮಿಯ ಆ್ಯಸಿಡ್‌ ದಾಳಿಗೆ ಬೆಚ್ಚಿಬಿದ್ದ ಬೆಂಗಳೂರು; ಆ್ಯಸಿಡ್‌ ದಾಳಿಗೆ ಕೊನೆ ಯಾವಾಗ?

Published : Apr 29, 2022, 01:40 PM IST

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡು 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿ ( Acid Attack)ಕಿಡಿಗೇಡಿಯೊಬ್ಬ ಕೊಲೆಗೆ ಯತ್ನಿಸಿರುವ ಅಮಾನುಷ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಬೆಂಗಳೂರು (ಏ. 29): ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡು 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಎರಚಿ ( Acid Attack)ಕಿಡಿಗೇಡಿಯೊಬ್ಬ ಕೊಲೆಗೆ ಯತ್ನಿಸಿರುವ ಅಮಾನುಷ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಖಾಸಗಿ ಕಂಪನಿ ಉದ್ಯೋಗಿ, ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಯುವತಿ ದಾಳಿಗೊಳಗಾಗಿದ್ದು, ಶೇ.40ರಷ್ಟು ಸುಟ್ಟಗಾಯಗಳಾಗಿವೆ. ಹೊಸೂರು ರಸ್ತೆಯ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಸಂತ್ರಸ್ತೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಕೃತ್ಯ ಎಸಗಿ ಪರಾರಿಯಾಗಿರುವ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್‌ ಲೇಔಟ್‌ನ ನಿವಾಸಿ ಆರೋಪಿ ನಾಗೇಶ್‌ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ. ಇಂತಹ ದಾಳಿಗೆ ಕೊನೆಯೆಂದು..? ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ವಾ..? ಈ ಬಗ್ಗೆ ಒಂದು ಚರ್ಚೆ 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more