Belagavi: MES ಪುಂಡರ ಮೇಲೆ ದೇಶದ್ರೋಹದ ಕೇಸ್ ಇಲ್ಲ, ಒತ್ತಡಕ್ಕೆ ಮಣಿಯಿತಾ ಸರ್ಕಾರ?

Belagavi: MES ಪುಂಡರ ಮೇಲೆ ದೇಶದ್ರೋಹದ ಕೇಸ್ ಇಲ್ಲ, ಒತ್ತಡಕ್ಕೆ ಮಣಿಯಿತಾ ಸರ್ಕಾರ?

Suvarna News   | Asianet News
Published : Mar 18, 2022, 11:55 AM IST

ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಧ್ವಜ ಸುಟ್ಟು ಅವಮಾನ ಮಾಡಿ ಗಲಾಟೆ ಎಬ್ಬಿಸಿದ್ದ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿಲ್ಲ. ಮಾಮೂಲಿ ಕೇಸ್ ಹಾಕಿ ಕೈತೊಳೆದುಕೊಂಡಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 

ಬೆಳಗಾವಿ (ಮಾ. 18): ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಧ್ವಜ ಸುಟ್ಟು ಅವಮಾನ ಮಾಡಿ ಗಲಾಟೆ ಎಬ್ಬಿಸಿದ್ದ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿಲ್ಲ. ಮಾಮೂಲಿ ಕೇಸ್ ಹಾಕಿ ಕೈತೊಳೆದುಕೊಂಡಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 

ಬೆಳಗಾವಿ ಗಲಭೆ ಸಂದರ್ಭದಲ್ಲಿ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ಹಾಕುವುದಾಗಿ ಸರ್ಕಾರ ಹೇಳಿತ್ತು. ಅದರೆ ಇದೀಗ ದೇಶದ್ರೋಹದ ಕೇಸ್ ಕೈ ಬಿಟ್ಟಿದೆ. ಒತ್ತಡಕ್ಕೆ ಮಣಿಯಿತಾ ಸರ್ಕಾರ.? ಎಂಬ ಪ್ರಶ್ನೆ ಎದ್ದಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more