Belagavi: MES ಪುಂಡರ ಮೇಲೆ ದೇಶದ್ರೋಹದ ಕೇಸ್ ಇಲ್ಲ, ಒತ್ತಡಕ್ಕೆ ಮಣಿಯಿತಾ ಸರ್ಕಾರ?

Belagavi: MES ಪುಂಡರ ಮೇಲೆ ದೇಶದ್ರೋಹದ ಕೇಸ್ ಇಲ್ಲ, ಒತ್ತಡಕ್ಕೆ ಮಣಿಯಿತಾ ಸರ್ಕಾರ?

Suvarna News   | Asianet News
Published : Mar 18, 2022, 11:55 AM IST

ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಧ್ವಜ ಸುಟ್ಟು ಅವಮಾನ ಮಾಡಿ ಗಲಾಟೆ ಎಬ್ಬಿಸಿದ್ದ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿಲ್ಲ. ಮಾಮೂಲಿ ಕೇಸ್ ಹಾಕಿ ಕೈತೊಳೆದುಕೊಂಡಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 

ಬೆಳಗಾವಿ (ಮಾ. 18): ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಧ್ವಜ ಸುಟ್ಟು ಅವಮಾನ ಮಾಡಿ ಗಲಾಟೆ ಎಬ್ಬಿಸಿದ್ದ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿಲ್ಲ. ಮಾಮೂಲಿ ಕೇಸ್ ಹಾಕಿ ಕೈತೊಳೆದುಕೊಂಡಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 

ಬೆಳಗಾವಿ ಗಲಭೆ ಸಂದರ್ಭದಲ್ಲಿ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ಹಾಕುವುದಾಗಿ ಸರ್ಕಾರ ಹೇಳಿತ್ತು. ಅದರೆ ಇದೀಗ ದೇಶದ್ರೋಹದ ಕೇಸ್ ಕೈ ಬಿಟ್ಟಿದೆ. ಒತ್ತಡಕ್ಕೆ ಮಣಿಯಿತಾ ಸರ್ಕಾರ.? ಎಂಬ ಪ್ರಶ್ನೆ ಎದ್ದಿದೆ. 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more