Belagavi: MES ಪುಂಡರ ಮೇಲೆ ದೇಶದ್ರೋಹದ ಕೇಸ್ ಇಲ್ಲ, ಒತ್ತಡಕ್ಕೆ ಮಣಿಯಿತಾ ಸರ್ಕಾರ?

Belagavi: MES ಪುಂಡರ ಮೇಲೆ ದೇಶದ್ರೋಹದ ಕೇಸ್ ಇಲ್ಲ, ಒತ್ತಡಕ್ಕೆ ಮಣಿಯಿತಾ ಸರ್ಕಾರ?

Suvarna News   | Asianet News
Published : Mar 18, 2022, 11:55 AM IST

ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಧ್ವಜ ಸುಟ್ಟು ಅವಮಾನ ಮಾಡಿ ಗಲಾಟೆ ಎಬ್ಬಿಸಿದ್ದ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿಲ್ಲ. ಮಾಮೂಲಿ ಕೇಸ್ ಹಾಕಿ ಕೈತೊಳೆದುಕೊಂಡಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 

ಬೆಳಗಾವಿ (ಮಾ. 18): ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಧ್ವಜ ಸುಟ್ಟು ಅವಮಾನ ಮಾಡಿ ಗಲಾಟೆ ಎಬ್ಬಿಸಿದ್ದ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿಲ್ಲ. ಮಾಮೂಲಿ ಕೇಸ್ ಹಾಕಿ ಕೈತೊಳೆದುಕೊಂಡಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 

ಬೆಳಗಾವಿ ಗಲಭೆ ಸಂದರ್ಭದಲ್ಲಿ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ಹಾಕುವುದಾಗಿ ಸರ್ಕಾರ ಹೇಳಿತ್ತು. ಅದರೆ ಇದೀಗ ದೇಶದ್ರೋಹದ ಕೇಸ್ ಕೈ ಬಿಟ್ಟಿದೆ. ಒತ್ತಡಕ್ಕೆ ಮಣಿಯಿತಾ ಸರ್ಕಾರ.? ಎಂಬ ಪ್ರಶ್ನೆ ಎದ್ದಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more