Belagavi: MES ಪುಂಡರ ಮೇಲೆ ದೇಶದ್ರೋಹದ ಕೇಸ್ ಇಲ್ಲ, ಒತ್ತಡಕ್ಕೆ ಮಣಿಯಿತಾ ಸರ್ಕಾರ?

Belagavi: MES ಪುಂಡರ ಮೇಲೆ ದೇಶದ್ರೋಹದ ಕೇಸ್ ಇಲ್ಲ, ಒತ್ತಡಕ್ಕೆ ಮಣಿಯಿತಾ ಸರ್ಕಾರ?

Suvarna News   | Asianet News
Published : Mar 18, 2022, 11:55 AM IST

ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಧ್ವಜ ಸುಟ್ಟು ಅವಮಾನ ಮಾಡಿ ಗಲಾಟೆ ಎಬ್ಬಿಸಿದ್ದ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿಲ್ಲ. ಮಾಮೂಲಿ ಕೇಸ್ ಹಾಕಿ ಕೈತೊಳೆದುಕೊಂಡಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 

ಬೆಳಗಾವಿ (ಮಾ. 18): ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಧ್ವಜ ಸುಟ್ಟು ಅವಮಾನ ಮಾಡಿ ಗಲಾಟೆ ಎಬ್ಬಿಸಿದ್ದ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿಲ್ಲ. ಮಾಮೂಲಿ ಕೇಸ್ ಹಾಕಿ ಕೈತೊಳೆದುಕೊಂಡಿದೆ. ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 

ಬೆಳಗಾವಿ ಗಲಭೆ ಸಂದರ್ಭದಲ್ಲಿ ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ಹಾಕುವುದಾಗಿ ಸರ್ಕಾರ ಹೇಳಿತ್ತು. ಅದರೆ ಇದೀಗ ದೇಶದ್ರೋಹದ ಕೇಸ್ ಕೈ ಬಿಟ್ಟಿದೆ. ಒತ್ತಡಕ್ಕೆ ಮಣಿಯಿತಾ ಸರ್ಕಾರ.? ಎಂಬ ಪ್ರಶ್ನೆ ಎದ್ದಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more