Tumakuru Bus Accident: ಬಸ್ ದುರಂತ ನಡೆದ ಭಾಗದಲ್ಲಿ ಸರ್ಕಾರಿ ಬಸ್ ವ್ಯವಸ್ಥೆ: ಶ್ರೀರಾಮುಲು

Tumakuru Bus Accident: ಬಸ್ ದುರಂತ ನಡೆದ ಭಾಗದಲ್ಲಿ ಸರ್ಕಾರಿ ಬಸ್ ವ್ಯವಸ್ಥೆ: ಶ್ರೀರಾಮುಲು

Suvarna News   | Asianet News
Published : Mar 19, 2022, 05:58 PM ISTUpdated : Mar 19, 2022, 06:32 PM IST

ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಅತೀ ವೇಗದ ಚಾಲನೆ, ಓವರ್‌ಲೋಡ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. 
 

ತುಮಕೂರು (ಮಾ. 19): ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಅತೀ ವೇಗದ ಚಾಲನೆ, ಓವರ್‌ಲೋಡ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. 

ಖಾಸಗಿ ಬಸ್‌ಗಳ ಪರ್ಮಿಟ್ ರದ್ದು ಮಾಡಲಾಗುತ್ತದೆ. ಈ ಭಾಗದಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಖಾಸಗಿ ಬಸ್‌ಗಳ ಅಂಧಾದರ್ಬಾರ್‌ಗೆ ಬ್ರೇಕ್ ಹಾಕುತ್ತೇವೆ. ಬಸ್ ದುರಂತದ ಬಗ್ಗೆ ತನಿಖೆಗೆ ಸೂಚಿಸಿದ್ದೇವೆ. ವರದಿ ಬರಬೇಕಿದೆ' ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more