ಶಾಂತಿಗೆ ಧಕ್ಕೆ ತಂದ್ರೆ ಕಠಿಣ ಕ್ರಮ ಖಚಿತ: ಪ್ರಿಯಾಂಕ್ ಖರ್ಗೆ

ಶಾಂತಿಗೆ ಧಕ್ಕೆ ತಂದ್ರೆ ಕಠಿಣ ಕ್ರಮ ಖಚಿತ: ಪ್ರಿಯಾಂಕ್ ಖರ್ಗೆ

Published : May 25, 2023, 10:10 PM IST

ಪ್ರಣಾಳಿಕೆಯಲ್ಲಿ ಹೇಳಿರುವಂತೆ ಸಂವಿಧಾನದಡಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ, ಆರ್ಥಿಕವಾಗಿ ರಾಜ್ಯವನ್ನ ನಂ.  1 ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು: ಪ್ರಿಯಾಂಕ್‌ ಖರ್ಗೆ 

ನವದೆಹಲಿ(ಮೇ.25): ಸಂಘಟನೆಗಳಾಗಲಿ, ವ್ಯಕ್ತಿಗಳಾಗಲಿ ಶಾಂತತೆಗೆ ಧಕ್ಕೆ ತರುವಂತಿಲ್ಲ, ಕೋಮುವಾದ ಸೃಷ್ಟಿಸಿದರೆ, ಶಾಂತಿ ಕದಡಿದರೆ ಕಡಿವಾಣ ಹಾಕಲಾಗುವುದು ಅಂತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಪ್ರಣಾಳಿಕೆಯಲ್ಲಿ ಹೇಳಿರುವಂತೆ ಸಂವಿಧಾನದಡಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ, ಆರ್ಥಿಕವಾಗಿ ರಾಜ್ಯವನ್ನ ನಂ.  1 ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಅಂತ ಸಚಿವರು ತಿಳಿಸಿದ್ದಾರೆ.

ಡೆಡ್ಲಿ ಗುಂಡಿನ ಸದ್ದಿಗೆ ಬೆಚ್ಚಿಬಿದ್ದಿದ್ದ ಗುಮ್ಮಟನಗರಿ: ಸಿನಿಮಿಯ ರೀತಿಯಲ್ಲಿ ಗುಂಡು ಹಾರಿಸಿ ಕೊಂದೇ ಬಿಟ್ಟರು..! 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more