'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

Suvarna News   | Asianet News
Published : Sep 28, 2020, 01:14 PM IST

ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು ಎಂದಿದ್ದಾರೆ. 

ಬೆಂಗಳೂರು (ಸೆ. 28): ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  'ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು. ಅದನ್ನು ಬಿಟ್ಟು ಕಾರ್ಪೋರೇಟ್‌ ಜಗತ್ತಿಗೆ, ಇಂಗ್ಲೀಷ್ ಮಾತಾಡುವವರಿಗೆ ಮಾರಾಟ ಮಾಡುವುದನ್ನು ನಾವು ಖಂಡಿಸುತ್ತೇವೆ. ರೈತರ ಪರವಾಗಿ ನಿಲ್ಲಬೇಕಾದ ಸರ್ಕಾರ, ಆ ಕೆಲಸ ಮಾಡುತ್ತಿಲ್ಲ. ರೈತರನ್ನು ಬಳಸಿಕೊಂಡು ದುಡ್ಡು ಮಾಡಲು ಹೊರಟಿವೆ. ನಿಜವಾಗಿಯೂ ಇದು ರೈತರ ಮೇಲೆ ಚಪ್ಪಡಿ ಎಳೆಯುವ ಮಸೂದೆ' ಎಂದು ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!