'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

Suvarna News   | Asianet News
Published : Sep 28, 2020, 01:14 PM IST

ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು ಎಂದಿದ್ದಾರೆ. 

ಬೆಂಗಳೂರು (ಸೆ. 28): ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  'ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು. ಅದನ್ನು ಬಿಟ್ಟು ಕಾರ್ಪೋರೇಟ್‌ ಜಗತ್ತಿಗೆ, ಇಂಗ್ಲೀಷ್ ಮಾತಾಡುವವರಿಗೆ ಮಾರಾಟ ಮಾಡುವುದನ್ನು ನಾವು ಖಂಡಿಸುತ್ತೇವೆ. ರೈತರ ಪರವಾಗಿ ನಿಲ್ಲಬೇಕಾದ ಸರ್ಕಾರ, ಆ ಕೆಲಸ ಮಾಡುತ್ತಿಲ್ಲ. ರೈತರನ್ನು ಬಳಸಿಕೊಂಡು ದುಡ್ಡು ಮಾಡಲು ಹೊರಟಿವೆ. ನಿಜವಾಗಿಯೂ ಇದು ರೈತರ ಮೇಲೆ ಚಪ್ಪಡಿ ಎಳೆಯುವ ಮಸೂದೆ' ಎಂದು ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್