'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

Suvarna News   | Asianet News
Published : Sep 28, 2020, 01:14 PM IST

ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು ಎಂದಿದ್ದಾರೆ. 

ಬೆಂಗಳೂರು (ಸೆ. 28): ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  'ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು. ಅದನ್ನು ಬಿಟ್ಟು ಕಾರ್ಪೋರೇಟ್‌ ಜಗತ್ತಿಗೆ, ಇಂಗ್ಲೀಷ್ ಮಾತಾಡುವವರಿಗೆ ಮಾರಾಟ ಮಾಡುವುದನ್ನು ನಾವು ಖಂಡಿಸುತ್ತೇವೆ. ರೈತರ ಪರವಾಗಿ ನಿಲ್ಲಬೇಕಾದ ಸರ್ಕಾರ, ಆ ಕೆಲಸ ಮಾಡುತ್ತಿಲ್ಲ. ರೈತರನ್ನು ಬಳಸಿಕೊಂಡು ದುಡ್ಡು ಮಾಡಲು ಹೊರಟಿವೆ. ನಿಜವಾಗಿಯೂ ಇದು ರೈತರ ಮೇಲೆ ಚಪ್ಪಡಿ ಎಳೆಯುವ ಮಸೂದೆ' ಎಂದು ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?