'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

Suvarna News   | Asianet News
Published : Sep 28, 2020, 01:14 PM IST

ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು ಎಂದಿದ್ದಾರೆ. 

ಬೆಂಗಳೂರು (ಸೆ. 28): ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  'ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು. ಅದನ್ನು ಬಿಟ್ಟು ಕಾರ್ಪೋರೇಟ್‌ ಜಗತ್ತಿಗೆ, ಇಂಗ್ಲೀಷ್ ಮಾತಾಡುವವರಿಗೆ ಮಾರಾಟ ಮಾಡುವುದನ್ನು ನಾವು ಖಂಡಿಸುತ್ತೇವೆ. ರೈತರ ಪರವಾಗಿ ನಿಲ್ಲಬೇಕಾದ ಸರ್ಕಾರ, ಆ ಕೆಲಸ ಮಾಡುತ್ತಿಲ್ಲ. ರೈತರನ್ನು ಬಳಸಿಕೊಂಡು ದುಡ್ಡು ಮಾಡಲು ಹೊರಟಿವೆ. ನಿಜವಾಗಿಯೂ ಇದು ರೈತರ ಮೇಲೆ ಚಪ್ಪಡಿ ಎಳೆಯುವ ಮಸೂದೆ' ಎಂದು ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ