Tweet Against Judge: ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ, ಜಾಮೀನಿಗೆ ಅರ್ಜಿ

Tweet Against Judge: ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ, ಜಾಮೀನಿಗೆ ಅರ್ಜಿ

Published : Feb 23, 2022, 10:27 AM IST

ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರ ಬಗ್ಗೆ ನಿಂದನೆ ಮಾಡಿದ ಆರೋಪದಡಿ ನಟ ಚೇತನ್‌ ಕುಮಾರ್‌ ಅವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು (ಫೆ 23): ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರ ಬಗ್ಗೆ ನಿಂದನೆ ಮಾಡಿದ ಆರೋಪದಡಿ ನಟ ಚೇತನ್‌ ಕುಮಾರ್‌ ಅವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಂದನಾತ್ಮಕ ಟ್ವೀಟ್‌ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಚೇತನ್‌ ಕುಮಾರ್‌ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ನಟ ಚೇತನ್‌ ತಮ್ಮ ಟ್ವೀಟರ್‌ ಖಾತೆಯಲ್ಲಿ ‘ಈ ವಾರ ಕರ್ನಾಟಕದ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರು ಅತ್ಯಾಚಾರದ ಆರೋಪಿ ರಾಕೇಶ್‌ಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ, ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ, ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಯಿಸುವ ರೀತಿಯಲ್ಲ ಅದು ಎಂಬ ಹೇಳಿಕೆ ನೀಡಿದ್ದರು. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀದ್ವೇಷ ನಾಚಿಗೇಡಿನ ಸಂಗತಿ’ ಎಂಬ ತಮ್ಮದೇ ಹಳೆಯ ಟ್ವೀಟನ್ನು ಮತ್ತೆ ಪೋಸ್ಟ್‌ ಮಾಡಿದ್ದರು. 

ಪೊಲೀಸರು ಚೇತನ್‌ ಅವರನ್ನು ಕರೆದೊಯ್ಯುವಾಗ ಯಾವುದೇ ನೋಟಿಸ್‌ ನೀಡಿಲ್ಲ. ಕುಟುಂಬದವರಿಗೆ ಯಾವುದೇ ಮಾಹಿತಿ ನೀಡಿಲ್ಲ. ನಾನು ಮನೆಯಲ್ಲೇ ಇದ್ದರೂ ನನಗೆ ವಿಷಯ ತಿಳಿಸದೆ ಕರೆದೊಯ್ಯಲಾಗಿದೆ ಎಂದು ಪತ್ನಿ ಮೇಘನಾ ಆರೋಪಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more