ಆರೋಪಿ ನಟ ದರ್ಶನ್ ಜೈಲಿನ ನಡಿಗೆ ಅಸಭ್ಯ ನಡೆಗೆ ದಿಕ್ಕು ತಪ್ಪಿ ಹೋತ?

Sep 12, 2024, 11:03 PM IST

ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ನಡೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸಂದರ್ಶಕರ ಕೊಠಡಿಗೆ ಬರವು ವೇಳೆ ದರ್ಶನ್ ಮಾಧ್ಯಮ ವಿರುದ್ಧ ಅಸಭ್ಯ ನಡೆ ಪ್ರದರ್ಶಿಸಿದ್ದಾರೆ. ಈ ಕುರಿತು ವಿಡಿಯೋ ವೈರಲ್ ಆಗಿದೆ. ಬಳ್ಳಾರಿ ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಹಾಗೂ ವಕೀಲರು ಭೇಟಿ ನೀಡಿದ್ದರು. ಈ ವೇಳೆ ಜಾಮೀನು ಕುರಿತು ದರ್ಶನ್ ಚರ್ಚೆ ನಡೆಸಿದ್ದಾರೆ. ಆದರೆ ಮಾಧ್ಯಮದಲ್ಲಿ ಬರುತ್ತಿರುವ ಕೊಲೆ ಪ್ರಕರಣದ ಸುದ್ದಿಯಿಂದ ದರ್ಶನ್ ಆಕ್ರೋಶ ಹೆಚ್ಚಾದಂತೆ ಕಾಣುತ್ತಿದೆ.