ಆರೋಪಿ ನಟ ದರ್ಶನ್ ಜೈಲಿನ ನಡಿಗೆ ಅಸಭ್ಯ ನಡೆಗೆ ದಿಕ್ಕು ತಪ್ಪಿ ಹೋತ?

ಆರೋಪಿ ನಟ ದರ್ಶನ್ ಜೈಲಿನ ನಡಿಗೆ ಅಸಭ್ಯ ನಡೆಗೆ ದಿಕ್ಕು ತಪ್ಪಿ ಹೋತ?

Published : Sep 12, 2024, 11:03 PM IST

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅಸಭ್ಯ ನಡೆ ಪ್ರದರ್ಶನ, ನಾಗಮಂಗಲದಲ್ಲಿ ಗಣೇಶನ ವಿಸರ್ಜನೆ ವೇಳೆ ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಘ್ನ, ಕೋಮುಸಂಘರ್ಷಕ್ಕೆ ಹೊತ್ತಿ ಉರಿದ ಸಂಪೂರ್ಣ ಊರು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ನಡೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸಂದರ್ಶಕರ ಕೊಠಡಿಗೆ ಬರವು ವೇಳೆ ದರ್ಶನ್ ಮಾಧ್ಯಮ ವಿರುದ್ಧ ಅಸಭ್ಯ ನಡೆ ಪ್ರದರ್ಶಿಸಿದ್ದಾರೆ. ಈ ಕುರಿತು ವಿಡಿಯೋ ವೈರಲ್ ಆಗಿದೆ. ಬಳ್ಳಾರಿ ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಹಾಗೂ ವಕೀಲರು ಭೇಟಿ ನೀಡಿದ್ದರು. ಈ ವೇಳೆ ಜಾಮೀನು ಕುರಿತು ದರ್ಶನ್ ಚರ್ಚೆ ನಡೆಸಿದ್ದಾರೆ. ಆದರೆ ಮಾಧ್ಯಮದಲ್ಲಿ ಬರುತ್ತಿರುವ ಕೊಲೆ ಪ್ರಕರಣದ ಸುದ್ದಿಯಿಂದ ದರ್ಶನ್ ಆಕ್ರೋಶ ಹೆಚ್ಚಾದಂತೆ ಕಾಣುತ್ತಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!